September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯೂನಿಯನ್ ಬ್ಯಾಂಕ್ ಮದ್ದಡ್ಕ ಶಾಖೆಯಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುಧೀರ್ ನಾಯ್ಕ್ ರವರಿಗೆ ಗೌರವಾರ್ಪಣೆ

ಕುವೆಟ್ಟು: ಯೂನಿಯನ್ ಬ್ಯಾಂಕ್ ಮದ್ದಡ್ಕ ಶಾಖೆಯಲ್ಲಿ ಕಳೆದ 2 ವರ್ಷ ಅವಧಿಯಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿ ಇದೀಗ ಬೆಂಗಳೂರಿಗೆ ವರ್ಗಾವಣೆಗೊಂಡ ಸುಧೀರ್ ನಾಯ್ಕ್ ಅವರನ್ನು ಮದ್ದಡ್ಕ ಶಾಖೆಯ ಸಿಬ್ಬಂದಿ ವರ್ಗ ಹಾಗೂ ಊರ ಹಿತೈಷಿಗಳಿಂದ ಪ್ರೀತಿಯ ಗೌರವಾರ್ಪಣೆ ಕಾರ್ಯಕ್ರಮ ಮೇ 20 ರoದು ಜರಗಿತು.

ಈ ಸಂದರ್ಭದಲ್ಲಿ ಗೌರವಾರ್ಪಣೆಯನ್ನು ಸ್ವೀಕರಿಸಿದ ಸುಧೀರ್ ನಾಯ್ಕ್ ಮಾತನಾಡಿ ನನ್ನ 2 ವರ್ಷದ ಅವಧಿಯಲ್ಲಿ ಮದ್ದಡ್ಕ ಶಾಖೆಯಲ್ಲಿ ಉತ್ತಮ ರೀತಿಯಲ್ಲಿ ವ್ಯವಹಾರ ನಡೆಸಿದ ಗ್ರಾಹಕರಿಗೆ ಹಾಗೂ ಉತ್ತಮ ಸೇವೆಯನ್ನು ನೀಡಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಶಾಖೆಯ ಮೆನೇಜರ್ ರಾಧಾ ಕೆಕೆ., ಸಿಬ್ಬಂದಿಗಳಾದ ರಾಧಾಕೃಷ್ಣ ಭಟ್, ಶರಲ್ ಪಿಂಟೋ, ರೇವತಿ, ಸುಕೇಶ್, ಚೇತನ್, ಧರ್ಮಶ್ರೀ ಸಂಕೀರ್ಣದ ಮಾಲಕ ಪ್ರಭಾಕರ ಶೆಟ್ಟಿ ಉಪ್ಪಡ್ಕ, ವಿವೇಕಾನಂದ ಶೆಣೈ, ಗಣೇಶ್ ಶೆಟ್ಟಿ ಅರ್ಕಜೆ, ಅಬ್ಬೋನ್ ಮದ್ದಡ್ಕ ,ಶೇಖರ್ ಶೆಟ್ಟಿ, ಯೋಗಿಶ್ ಶೆಟ್ಟಿ ಅನಿಲ , ವಿಜಯ ಸಾಲ್ಯಾನ್, ಉಮೇಶ್ ಮದ್ದಡ್ಕ, ಮತ್ತಿತರರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ ಯಾತ್ರಾರ್ಥಿಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ರೂ.2 ಲಕ್ಷ ಸೊತ್ತು ಕಳವು: ದೇವರ ದರ್ಶನಕ್ಕೆ ಹೋಗಿದ್ದಾಗ ಕಾರಿನ ಗಾಜು ಒಡೆದು ಕೃತ್ಯ

Suddi Udaya

ವಶಕ್ಕೆ ಪಡೆಯಲಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಬಂಧನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ನಾಟಾ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ಗೌಡರ ಯಾನೆ ಒಕ್ಕಲಿಗ ಗ್ರಾಮ ಸಮಿತಿ ಹಾಗೂ ಶಿಶಿಲ ಗ್ರಾಮದ ಬೈಲುವಾರು ಸಮಿತಿಯ ಪದಾಧಿಕಾರಿಗಳ ಸಭೆ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಗ್ರಾಮ‌ ಸಮಿತಿ ನೆರಿಯ ವತಿಯಿಂದ ಗೋಪೂಜೆ

Suddi Udaya
error: Content is protected !!