30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯೂನಿಯನ್ ಬ್ಯಾಂಕ್ ಮದ್ದಡ್ಕ ಶಾಖೆಯಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುಧೀರ್ ನಾಯ್ಕ್ ರವರಿಗೆ ಗೌರವಾರ್ಪಣೆ

ಕುವೆಟ್ಟು: ಯೂನಿಯನ್ ಬ್ಯಾಂಕ್ ಮದ್ದಡ್ಕ ಶಾಖೆಯಲ್ಲಿ ಕಳೆದ 2 ವರ್ಷ ಅವಧಿಯಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿ ಇದೀಗ ಬೆಂಗಳೂರಿಗೆ ವರ್ಗಾವಣೆಗೊಂಡ ಸುಧೀರ್ ನಾಯ್ಕ್ ಅವರನ್ನು ಮದ್ದಡ್ಕ ಶಾಖೆಯ ಸಿಬ್ಬಂದಿ ವರ್ಗ ಹಾಗೂ ಊರ ಹಿತೈಷಿಗಳಿಂದ ಪ್ರೀತಿಯ ಗೌರವಾರ್ಪಣೆ ಕಾರ್ಯಕ್ರಮ ಮೇ 20 ರoದು ಜರಗಿತು.

ಈ ಸಂದರ್ಭದಲ್ಲಿ ಗೌರವಾರ್ಪಣೆಯನ್ನು ಸ್ವೀಕರಿಸಿದ ಸುಧೀರ್ ನಾಯ್ಕ್ ಮಾತನಾಡಿ ನನ್ನ 2 ವರ್ಷದ ಅವಧಿಯಲ್ಲಿ ಮದ್ದಡ್ಕ ಶಾಖೆಯಲ್ಲಿ ಉತ್ತಮ ರೀತಿಯಲ್ಲಿ ವ್ಯವಹಾರ ನಡೆಸಿದ ಗ್ರಾಹಕರಿಗೆ ಹಾಗೂ ಉತ್ತಮ ಸೇವೆಯನ್ನು ನೀಡಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಶಾಖೆಯ ಮೆನೇಜರ್ ರಾಧಾ ಕೆಕೆ., ಸಿಬ್ಬಂದಿಗಳಾದ ರಾಧಾಕೃಷ್ಣ ಭಟ್, ಶರಲ್ ಪಿಂಟೋ, ರೇವತಿ, ಸುಕೇಶ್, ಚೇತನ್, ಧರ್ಮಶ್ರೀ ಸಂಕೀರ್ಣದ ಮಾಲಕ ಪ್ರಭಾಕರ ಶೆಟ್ಟಿ ಉಪ್ಪಡ್ಕ, ವಿವೇಕಾನಂದ ಶೆಣೈ, ಗಣೇಶ್ ಶೆಟ್ಟಿ ಅರ್ಕಜೆ, ಅಬ್ಬೋನ್ ಮದ್ದಡ್ಕ ,ಶೇಖರ್ ಶೆಟ್ಟಿ, ಯೋಗಿಶ್ ಶೆಟ್ಟಿ ಅನಿಲ , ವಿಜಯ ಸಾಲ್ಯಾನ್, ಉಮೇಶ್ ಮದ್ದಡ್ಕ, ಮತ್ತಿತರರು ಉಪಸ್ಥಿತರಿದ್ದರು.

Related posts

ನೆರಿಯ: ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಗೆ ಡಿವೈಎಸ್ಪಿ ಸಿ.ಕೆ ರೋಹಿಣಿ ಭೇಟಿ

Suddi Udaya

ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಅಪಘಾತವಾದ ಅಂಬುಲೆನ್ಸ್‌ನಲ್ಲಿ‌ದ್ದ‌ ಗಾಯಾಳು ಮಹಿಳೆ ಸಾವು

Suddi Udaya

ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್. ಎಸ್.ಎಲ್.ಸಿ ಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಮೇಘನಾ ರವರಿಗೆ ಸನ್ಮಾನ

Suddi Udaya

ಅರಸಿನಮಕ್ಕಿ: ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಶ್ರೀರಾಮೋತ್ಸವ ಮತ್ತು ಹೋಳಿಗೆ ಹಬ್ಬ

Suddi Udaya

ಪೆರಾಡಿಯಲ್ಲಿ ಪುರುಷ ಕಟ್ಟುವ ಆಚರಣೆಯ ನೆಪದಲ್ಲಿ ಇಸ್ಲಾಂ ಧರ್ಮಕ್ಕೆ ಅವಹೇಳನ ಆರೋಪ : 17 ಮಂದಿ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!