23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬಾಜೆ: ಬರ್ಗುಳದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವದ ಗುರುತು ಪತ್ತೆ: ಪತ್ತಿಮಾರು ನಿವಾಸಿ ಪ್ರಸಾದ್ ಪೂಜಾರಿ ಮೃತ ವ್ಯಕ್ತಿ

ಶಿಬಾಜೆ: ಇಲ್ಲಿಯ ಬರ್ಗುಳ ಸಮೀಪದ ಶೀನ ಎಂಬವರ ಮನೆ ಸಮೀಪ ಹರಿಯುತ್ತಿರುವ ಹಳ್ಳದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಪತ್ತಿಮಾರು ನಿವಾಸಿ ಪ್ರಸಾದ್ ಪೂಜಾರಿ ಎಂದು ಮನೆಯವರು ಶವದ ಗುರುತು ಹಿಡಿದ ಬಳಿಕ ತಿಳಿದು ಬಂದಿದೆ.

ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ತಂಡದವರಾದ ಅವಿನಾಶ್ ಭಿಡೆ, ಕಿರಣ್, ಕೃಷ್ಣಪ್ಪ, ಬೇಬಿ ಪೆರ್ಲ, ಸಚಿನ್ ಭಿಡೆ, ರವೀಂದ್ರ ರವರು ಸ್ಥಳಕ್ಕೆ ಆಗಮಿಸಿ ಶವ ಮೇಲೆ ತೆಗೆಯುವ ಕೆಲಸ ಮಾಡಿದ್ದು ಧರ್ಮಸ್ಥಳ ಠಾಣಾ ಪೊಲೀಸರು ಮಹಜರು ನಡೆಸುತ್ತಿದ್ದಾರೆ.

Related posts

ಎಸ್.ಐ.ಟಿ ಕಚೇರಿಗೆ ಸುಜಾತ ಭಟ್ ವಿಚಾರಣೆಗೆ ಹಾಜರು

Suddi Udaya

ಎಸ್ ಪಿ ವೈ ಎಸ್ ಎಸ್ ನಿಂದ ಮಾತೃವಂದನ, ಮಾತೃಧ್ಯಾನ, ಮಾತೃ ಭೋಜನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ:ಮಹಿಳಾ ವೃಂದದ ನೂತನ ಕಟ್ಟಡ ಉದ್ಘಾಟನೆ

Suddi Udaya

ಜೂ 29 :ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 59.78 ಲಕ್ಷ ಲಾಭ , ಸದಸ್ಯರಿಗೆ ಶೇ. 7 ಡಿವಿಡೆಂಟ್ ಘೋಷಣೆ

Suddi Udaya

ಗೇರುಕಟ್ಚೆ ಪರಪ್ಪು – ಕೊಯ್ಯೂರು ಕ್ರಾಸ್ ನಲ್ಲಿ ಚರಂಡಿಗೆ ಬಿದ್ದ ಆಟೋ ರಿಕ್ಷಾ

Suddi Udaya
error: Content is protected !!