22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬಾಜೆ: ಬರ್ಗುಳದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವ ಪತ್ತೆ

ಶಿಬಾಜೆ: ಇಲ್ಲಿಯ ಬರ್ಗುಳದ ಶೀನ ಎಂಬವರ ಮನೆ ಸಮೀಪ ಹರಿಯುತ್ತಿರುವ ಹಳ್ಳದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾದ ಘಟನೆ ಮೇ 20 ರಂದು ನಡೆದಿದೆ.

ಶಿಶಿಲ-ಅರಸಿನಮಕ್ಕಿ ಶೌರ್ಯ ವಿಪತ್ತು ತಂಡದವರು ಸ್ಥಳಕ್ಕೆ ಆಗಮಿಸಿ ಧರ್ಮಸ್ಥಳ ಠಾಣೆಗೆ ಮಾಹಿತಿ ನೀಡಿ ಶವ ಮೇಲೇತ್ತುವ ಪ್ರಯತ್ನ ನಡೆಸುತ್ತಿದ್ದಾರೆ.

ಶವವೂ ಕೊಳೆತ ಸ್ಥಿತಿಯಲ್ಲಿದ್ದು ಪರಿಚಿತರೋ ಅಥವಾ ಅಪರಿಚಿತರೋ ಎಂದು ತನಿಖೆಯಿಂದ ತಿಳಿದುಬರಬೇಕಾಗಿದೆ. ಕಳೆದ ತಡರಾತ್ರಿಯಿಂದ ಸುರಿಯುತ್ತಿರುವ ಮಳೆಗೆ ಶವ ಬೇರೆ ಕಡೆಯಿಂದ ತೇಲಿ ಬಂದಿರಬಹುದೇ ಎಂದು ಶಂಕಿಸಲಾಗಿದೆ.

Related posts

ಉಜಿರೆ: ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಸೈಂಧವ ವಧೆ ತಾಳಮದ್ದಳೆ

Suddi Udaya

ಬಂಗೇರ ಬ್ರಿಗೇಡ್ ಅಧ್ಯಕ್ಷೆ ಬಿನುತಾ ಬಂಗೇರ ನೇತೃತ್ವದಲ್ಲಿ ಕುವೆಟ್ಟು ಗ್ರಾ.ಪಂ ವ್ಯಾಪ್ತಿಯ ಸಮಿತಿ ರಚನೆ-ಅಧ್ಯಕ್ಷರಾಗಿ ಯಶೋಧರ ವರಕಬೆ, ಪ್ರ.ಕಾರ್ಯದರ್ಶಿಯಾಗಿ ದಿವ್ಯ ಪಾಯಿಸ್

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಉಮಾಮಹೇಶ್ವರ ದೇವರಿಗೆ ಸೀಯಾಳ ಅಭಿಷೇಕ ಹಾಗೂ ವಿಶೇಷ ಪೂಜೆ

Suddi Udaya

ಆಗಸ್ಟ್ ತಿಂಗಳಿನಲ್ಲಿ ನಡೆಯಲಿರುವ NET-2024 ಮರು ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಿಂದ ಕ್ರ್ಯಾಶ್ ಕೋರ್ಸ್: ಜು.10 ರಿಂದ ಆನ್ಲೈನ್ ತರಗತಿಗಳು ಪ್ರಾರಂಭ

Suddi Udaya

ಪುತ್ತಿಲ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya
error: Content is protected !!