27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ರವರಿಗೆ ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ಸನ್ಮಾನ

ಬೆಳ್ತಂಗಡಿಯ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿನೂತನ ಶೋರೂಮ್ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ ಕರಾವಳಿಯ ಮನೆ ಮಾತಾಗಿರುವ ಹಾಸ್ಯ ನಟ ಅರವಿಂದ ಬೋಳಾರ್ ಇವರನ್ನು ಸನ್ಮಾನಿಸಲಾಯಿತು. ಜನರನ್ನು ನಗಿಸುವುದೇ ನನ್ನ ಕೆಲಸ ಜನ ಇಲ್ಲದಿದ್ದರೆ ನಾನಿಲ್ಲ ನಗು ಇಲ್ಲದಿದ್ದರೆ ಜನರೇ ಇದ್ದಂಗೆ ಇರುವುದಿಲ್ಲ ಎಂದು ಅವರು ಮಾರ್ಮಿಕವಾಗಿ ತಿಳಿಸಿದರು.

ಬೋಳಾರ್ ಅವರನ್ನು ನೋಡುವಾಗಲೇ ನಗು ಬರುತ್ತದೆ ಮತ್ತು ಡೈಲಾಗ್ ಪಂಚ್ ನಮಗೆ ಮತ್ತಷ್ಟು ಸಂತೋಷ ಕೊಡುತ್ತದೆ. ಎಂದು ಮುಳಿಯ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ ಸನ್ಮಾನಿಸಿ ಮಾತನಾಡುತ್ತಾ ಬೋಳಾರ್ ನಟನೆಯನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಮಾರ್ಕೆಟಿಂಗ್ ಕನ್ಸಲ್ಟೆಂಟ್ ವೇಣು ಶರ್ಮ ಮತ್ತು ಶಾಖಾಪ್ರಬಂಧಕ ಲೋಹಿತ್ ಮತ್ತಿತರು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ: ಬೇರ್ಕಳ ಪೆರುವಾರು ಮನೆಯ ಬಾಬು ಶೆಟ್ಟಿ ನಿಧನ

Suddi Udaya

ಅನ್ನಭಾಗ್ಯಕ್ಕೆ ಅಕ್ಕಿ ನೀಡದ ಕೇಂದ್ರ ಸರಕಾರದ ವಿರುದ್ಧ ಅನ್ನದ ತಟ್ಟೆ ಬಡಿದು ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ

Suddi Udaya

ಕೊಕ್ಕಡ ಅಡೈ ಶಿವಶಕ್ತಿ ಭಜನಾ ಮಂದಿರದ ಪುನರ್ ನಿರ್ಮಾಣ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜಾ ರವರಿಂದ ರೂ.50 ಸಾವಿರ ಸಹಾಯಧನ ವಿತರಣೆ

Suddi Udaya

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮದೈವ ಸಪರಿವಾರ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ: ಉದ್ಯಮಿ ಕಿರಣ್ ಚಂದ್ರ ಡಿ ಪುಷ್ಪಗಿರಿ ಭಾಗಿ

Suddi Udaya

ತಾಲೂಕಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ವರ್ಗಾವಣೆ

Suddi Udaya

ಸೆ.11: ಬೆಳ್ತಂಗಡಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya
error: Content is protected !!