25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ರವರಿಗೆ ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ಸನ್ಮಾನ

ಬೆಳ್ತಂಗಡಿಯ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿನೂತನ ಶೋರೂಮ್ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ ಕರಾವಳಿಯ ಮನೆ ಮಾತಾಗಿರುವ ಹಾಸ್ಯ ನಟ ಅರವಿಂದ ಬೋಳಾರ್ ಇವರನ್ನು ಸನ್ಮಾನಿಸಲಾಯಿತು. ಜನರನ್ನು ನಗಿಸುವುದೇ ನನ್ನ ಕೆಲಸ ಜನ ಇಲ್ಲದಿದ್ದರೆ ನಾನಿಲ್ಲ ನಗು ಇಲ್ಲದಿದ್ದರೆ ಜನರೇ ಇದ್ದಂಗೆ ಇರುವುದಿಲ್ಲ ಎಂದು ಅವರು ಮಾರ್ಮಿಕವಾಗಿ ತಿಳಿಸಿದರು.

ಬೋಳಾರ್ ಅವರನ್ನು ನೋಡುವಾಗಲೇ ನಗು ಬರುತ್ತದೆ ಮತ್ತು ಡೈಲಾಗ್ ಪಂಚ್ ನಮಗೆ ಮತ್ತಷ್ಟು ಸಂತೋಷ ಕೊಡುತ್ತದೆ. ಎಂದು ಮುಳಿಯ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ ಸನ್ಮಾನಿಸಿ ಮಾತನಾಡುತ್ತಾ ಬೋಳಾರ್ ನಟನೆಯನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಮಾರ್ಕೆಟಿಂಗ್ ಕನ್ಸಲ್ಟೆಂಟ್ ವೇಣು ಶರ್ಮ ಮತ್ತು ಶಾಖಾಪ್ರಬಂಧಕ ಲೋಹಿತ್ ಮತ್ತಿತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ರತ್ನತ್ರಯ ತೀರ್ಥಕ್ಷೇತ್ರದಲ್ಲಿಶ್ರವಣಬೆಳಗೊಳದ ಪೂಜ್ಯ ಚಾರುಕೀರ್ತಿ ಭಟ್ಟಾರಕರ ದಿವ್ಯ ಉಪಸ್ಥಿತಿಯಲ್ಲಿ ಚಂದನ ಷಷ್ಠಿ ನೋಂಪಿ ಉದ್ಯಾಪನೆ

Suddi Udaya

ಬೆಳ್ತಂಗಡಿ ಸಹಕಾರ ಭಾರತಿ ನೂತನ ಅಧ್ಯಕ್ಷರಾಗಿ ವೆಂಕಪ್ಪಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ರೈ ಆಯ್ಕೆ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ “ಗುರುವಂದನಾ” ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ನಾರಾವಿ ಸರಕಾರಿ ಪ್ರೌಢಶಾಲೆಯಲ್ಲಿ ಉಚಿತ ಟ್ಯೂಷನ್ ತರಬೇತಿ ಸಮಾರೋಪ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಪ್ರೌಢ ಶಾಲಾ ಶಿಕ್ಷಕರಿಗೆ ತಾಂತ್ರಿಕ ಶಿಕ್ಷಣದ ಅವಶ್ಯಕತೆಯ ಕುರಿತು ಕಾರ್ಯಾಗಾರ

Suddi Udaya
error: Content is protected !!