ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ರವರಿಗೆ ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ಸನ್ಮಾನ

ಬೆಳ್ತಂಗಡಿಯ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿನೂತನ ಶೋರೂಮ್ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ ಕರಾವಳಿಯ ಮನೆ ಮಾತಾಗಿರುವ ಹಾಸ್ಯ ನಟ ಅರವಿಂದ ಬೋಳಾರ್ ಇವರನ್ನು ಸನ್ಮಾನಿಸಲಾಯಿತು. ಜನರನ್ನು ನಗಿಸುವುದೇ ನನ್ನ ಕೆಲಸ ಜನ ಇಲ್ಲದಿದ್ದರೆ ನಾನಿಲ್ಲ ನಗು ಇಲ್ಲದಿದ್ದರೆ ಜನರೇ ಇದ್ದಂಗೆ ಇರುವುದಿಲ್ಲ ಎಂದು ಅವರು ಮಾರ್ಮಿಕವಾಗಿ ತಿಳಿಸಿದರು.

ಬೋಳಾರ್ ಅವರನ್ನು ನೋಡುವಾಗಲೇ ನಗು ಬರುತ್ತದೆ ಮತ್ತು ಡೈಲಾಗ್ ಪಂಚ್ ನಮಗೆ ಮತ್ತಷ್ಟು ಸಂತೋಷ ಕೊಡುತ್ತದೆ. ಎಂದು ಮುಳಿಯ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ ಸನ್ಮಾನಿಸಿ ಮಾತನಾಡುತ್ತಾ ಬೋಳಾರ್ ನಟನೆಯನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಮಾರ್ಕೆಟಿಂಗ್ ಕನ್ಸಲ್ಟೆಂಟ್ ವೇಣು ಶರ್ಮ ಮತ್ತು ಶಾಖಾಪ್ರಬಂಧಕ ಲೋಹಿತ್ ಮತ್ತಿತರು ಉಪಸ್ಥಿತರಿದ್ದರು.

Related posts

ವೇಣೂರು: ಚಂದಯ್ಯ ದೇವಾಡಿಗ ನಿಧನ

Suddi Udaya

ಹಿರಿಯ ಯಕ್ಷಗಾನ ಕಲಾವಿದ ಬಿ. ಗೋಪಾಲಕೃಷ್ಣ ನಿಧನ

Suddi Udaya

ಪ್ರಸನ್ನ ಕಾಲೇಜ್ ಕ್ಯಾಂಪಸ್‌ನಲ್ಲಿ ಹೋಟೆಲ್ ಸಮಡೈನ್ ಶುಭಾರಂಭ ; ಮಾಜಿ ಸಚಿವ ಗಂಗಾಧರ ಗೌಡರಿಂದ ಉದ್ಘಾಟನೆ

Suddi Udaya

ದ.ಕ.ಜಿಲ್ಲೆಯ ಕಡಲ ತೀರದ ಕೊರೆತವನ್ನು ತಡೆಗಟ್ಟಲು ಶಾಶ್ವತವಾಗಿ ಪರಿಹಾರ ರೂಪಿಸಿ – ವಿಧಾನಪರಿಷತ್ತಿನಲ್ಲಿ ಎಂಎಲ್ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮಾಂಡೋ ವೀಲ್ ಚೇರ್ ವಿತರಣೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಪರವಾನಿಗೆ ಭೂಮಾಪಕರ ಸಂಘದ ಜಿಲ್ಲಾಧ್ಯಕ್ಷ ನಾಗ ವಿ ಮತ್ತು ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Suddi Udaya
error: Content is protected !!