23.6 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯೂನಿಯನ್ ಬ್ಯಾಂಕ್ ಮದ್ದಡ್ಕ ಶಾಖೆಯಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುಧೀರ್ ನಾಯ್ಕ್ ರವರಿಗೆ ಗೌರವಾರ್ಪಣೆ

ಕುವೆಟ್ಟು: ಯೂನಿಯನ್ ಬ್ಯಾಂಕ್ ಮದ್ದಡ್ಕ ಶಾಖೆಯಲ್ಲಿ ಕಳೆದ 2 ವರ್ಷ ಅವಧಿಯಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿ ಇದೀಗ ಬೆಂಗಳೂರಿಗೆ ವರ್ಗಾವಣೆಗೊಂಡ ಸುಧೀರ್ ನಾಯ್ಕ್ ಅವರನ್ನು ಮದ್ದಡ್ಕ ಶಾಖೆಯ ಸಿಬ್ಬಂದಿ ವರ್ಗ ಹಾಗೂ ಊರ ಹಿತೈಷಿಗಳಿಂದ ಪ್ರೀತಿಯ ಗೌರವಾರ್ಪಣೆ ಕಾರ್ಯಕ್ರಮ ಮೇ 20 ರoದು ಜರಗಿತು.

ಈ ಸಂದರ್ಭದಲ್ಲಿ ಗೌರವಾರ್ಪಣೆಯನ್ನು ಸ್ವೀಕರಿಸಿದ ಸುಧೀರ್ ನಾಯ್ಕ್ ಮಾತನಾಡಿ ನನ್ನ 2 ವರ್ಷದ ಅವಧಿಯಲ್ಲಿ ಮದ್ದಡ್ಕ ಶಾಖೆಯಲ್ಲಿ ಉತ್ತಮ ರೀತಿಯಲ್ಲಿ ವ್ಯವಹಾರ ನಡೆಸಿದ ಗ್ರಾಹಕರಿಗೆ ಹಾಗೂ ಉತ್ತಮ ಸೇವೆಯನ್ನು ನೀಡಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಶಾಖೆಯ ಮೆನೇಜರ್ ರಾಧಾ ಕೆಕೆ., ಸಿಬ್ಬಂದಿಗಳಾದ ರಾಧಾಕೃಷ್ಣ ಭಟ್, ಶರಲ್ ಪಿಂಟೋ, ರೇವತಿ, ಸುಕೇಶ್, ಚೇತನ್, ಧರ್ಮಶ್ರೀ ಸಂಕೀರ್ಣದ ಮಾಲಕ ಪ್ರಭಾಕರ ಶೆಟ್ಟಿ ಉಪ್ಪಡ್ಕ, ವಿವೇಕಾನಂದ ಶೆಣೈ, ಗಣೇಶ್ ಶೆಟ್ಟಿ ಅರ್ಕಜೆ, ಅಬ್ಬೋನ್ ಮದ್ದಡ್ಕ ,ಶೇಖರ್ ಶೆಟ್ಟಿ, ಯೋಗಿಶ್ ಶೆಟ್ಟಿ ಅನಿಲ , ವಿಜಯ ಸಾಲ್ಯಾನ್, ಉಮೇಶ್ ಮದ್ದಡ್ಕ, ಮತ್ತಿತರರು ಉಪಸ್ಥಿತರಿದ್ದರು.

Related posts

ಕಳೆಂಜ ಗ್ರಾಮ ಪಂಚಾಯತ್ ವತಿಯಿಂದ ನಿವೃತ್ತ ಸೈನಿಕ ಕೆ. ಮಹಾಬಲ ಕಾಂತ್ರೇಲು ಮತ್ತು ಹಿರಿಯ ಪಶು ವೈದ್ಯ ಯಾದವ ಗೌಡ ರವರಿಗೆ ಸನ್ಮಾನ

Suddi Udaya

ಮಡಂತ್ಯಾರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ

Suddi Udaya

ಎಸ್. ಎಮ್ .ಎ. ಉಜಿರೆ ರೀಜಿನಲ್ ವತಿಯಿಂದ ರಂಝನ್ ಕಿಟ್ ವಿತರಣೆ

Suddi Udaya

ಮಡಂತ್ಯಾರು ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಜಲ ಮೂಲ ಶುಚಿತ್ವ ಹಾಗೂ ಹಣ್ಣು ಹಂಪಲು ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಬ್ರೇಕ್‌ ಫೇಲ್ ಯಾಗಿ ಡಿವೈಡರ್ ಗೆ ಡಿಕ್ಕಿ

Suddi Udaya

ಶಿರ್ಲಾಲು: ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಅಶೋಧರ ಸಾಲಿಯಾನ್ ನಿಧನ

Suddi Udaya
error: Content is protected !!