23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯೂನಿಯನ್ ಬ್ಯಾಂಕ್ ಮದ್ದಡ್ಕ ಶಾಖೆಯಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುಧೀರ್ ನಾಯ್ಕ್ ರವರಿಗೆ ಗೌರವಾರ್ಪಣೆ

ಕುವೆಟ್ಟು: ಯೂನಿಯನ್ ಬ್ಯಾಂಕ್ ಮದ್ದಡ್ಕ ಶಾಖೆಯಲ್ಲಿ ಕಳೆದ 2 ವರ್ಷ ಅವಧಿಯಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿ ಇದೀಗ ಬೆಂಗಳೂರಿಗೆ ವರ್ಗಾವಣೆಗೊಂಡ ಸುಧೀರ್ ನಾಯ್ಕ್ ಅವರನ್ನು ಮದ್ದಡ್ಕ ಶಾಖೆಯ ಸಿಬ್ಬಂದಿ ವರ್ಗ ಹಾಗೂ ಊರ ಹಿತೈಷಿಗಳಿಂದ ಪ್ರೀತಿಯ ಗೌರವಾರ್ಪಣೆ ಕಾರ್ಯಕ್ರಮ ಮೇ 20 ರoದು ಜರಗಿತು.

ಈ ಸಂದರ್ಭದಲ್ಲಿ ಗೌರವಾರ್ಪಣೆಯನ್ನು ಸ್ವೀಕರಿಸಿದ ಸುಧೀರ್ ನಾಯ್ಕ್ ಮಾತನಾಡಿ ನನ್ನ 2 ವರ್ಷದ ಅವಧಿಯಲ್ಲಿ ಮದ್ದಡ್ಕ ಶಾಖೆಯಲ್ಲಿ ಉತ್ತಮ ರೀತಿಯಲ್ಲಿ ವ್ಯವಹಾರ ನಡೆಸಿದ ಗ್ರಾಹಕರಿಗೆ ಹಾಗೂ ಉತ್ತಮ ಸೇವೆಯನ್ನು ನೀಡಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಶಾಖೆಯ ಮೆನೇಜರ್ ರಾಧಾ ಕೆಕೆ., ಸಿಬ್ಬಂದಿಗಳಾದ ರಾಧಾಕೃಷ್ಣ ಭಟ್, ಶರಲ್ ಪಿಂಟೋ, ರೇವತಿ, ಸುಕೇಶ್, ಚೇತನ್, ಧರ್ಮಶ್ರೀ ಸಂಕೀರ್ಣದ ಮಾಲಕ ಪ್ರಭಾಕರ ಶೆಟ್ಟಿ ಉಪ್ಪಡ್ಕ, ವಿವೇಕಾನಂದ ಶೆಣೈ, ಗಣೇಶ್ ಶೆಟ್ಟಿ ಅರ್ಕಜೆ, ಅಬ್ಬೋನ್ ಮದ್ದಡ್ಕ ,ಶೇಖರ್ ಶೆಟ್ಟಿ, ಯೋಗಿಶ್ ಶೆಟ್ಟಿ ಅನಿಲ , ವಿಜಯ ಸಾಲ್ಯಾನ್, ಉಮೇಶ್ ಮದ್ದಡ್ಕ, ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಕುಣಿತ ಭಜನಾ ತರಬೇತಿಗಾರರ ಸಂಘದ ಅಧ್ಯಕ್ಷರಾಗಿ ಸಂದೇಶ್, ಕಾರ್ಯದರ್ಶಿಯಾಗಿ ವಿ ಹರೀಶ್, ಸಂಘಟನಾ ಕಾರ್ಯದರ್ಶಿಯಾಗಿ ನಾಗೇಶ್ ಆಯ್ಕೆ

Suddi Udaya

ಅರಸಿನಮಕ್ಕಿ ಶಿವಳ್ಳಿ ಸಮಾಜದ ಸಭೆ

Suddi Udaya

ನಡ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷಾಚಾರಣೆಯ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆಯಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ : ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು

Suddi Udaya

ಸುಲ್ಕೇರಿಮೊಗ್ರು ಸ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ: ನೂತನ ಸಮಿತಿ ರಚನೆ

Suddi Udaya

ಉಜಿರೆ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!