July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯೂನಿಯನ್ ಬ್ಯಾಂಕ್ ಮದ್ದಡ್ಕ ಶಾಖೆಯಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುಧೀರ್ ನಾಯ್ಕ್ ರವರಿಗೆ ಗೌರವಾರ್ಪಣೆ

ಕುವೆಟ್ಟು: ಯೂನಿಯನ್ ಬ್ಯಾಂಕ್ ಮದ್ದಡ್ಕ ಶಾಖೆಯಲ್ಲಿ ಕಳೆದ 2 ವರ್ಷ ಅವಧಿಯಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿ ಇದೀಗ ಬೆಂಗಳೂರಿಗೆ ವರ್ಗಾವಣೆಗೊಂಡ ಸುಧೀರ್ ನಾಯ್ಕ್ ಅವರನ್ನು ಮದ್ದಡ್ಕ ಶಾಖೆಯ ಸಿಬ್ಬಂದಿ ವರ್ಗ ಹಾಗೂ ಊರ ಹಿತೈಷಿಗಳಿಂದ ಪ್ರೀತಿಯ ಗೌರವಾರ್ಪಣೆ ಕಾರ್ಯಕ್ರಮ ಮೇ 20 ರoದು ಜರಗಿತು.

ಈ ಸಂದರ್ಭದಲ್ಲಿ ಗೌರವಾರ್ಪಣೆಯನ್ನು ಸ್ವೀಕರಿಸಿದ ಸುಧೀರ್ ನಾಯ್ಕ್ ಮಾತನಾಡಿ ನನ್ನ 2 ವರ್ಷದ ಅವಧಿಯಲ್ಲಿ ಮದ್ದಡ್ಕ ಶಾಖೆಯಲ್ಲಿ ಉತ್ತಮ ರೀತಿಯಲ್ಲಿ ವ್ಯವಹಾರ ನಡೆಸಿದ ಗ್ರಾಹಕರಿಗೆ ಹಾಗೂ ಉತ್ತಮ ಸೇವೆಯನ್ನು ನೀಡಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಶಾಖೆಯ ಮೆನೇಜರ್ ರಾಧಾ ಕೆಕೆ., ಸಿಬ್ಬಂದಿಗಳಾದ ರಾಧಾಕೃಷ್ಣ ಭಟ್, ಶರಲ್ ಪಿಂಟೋ, ರೇವತಿ, ಸುಕೇಶ್, ಚೇತನ್, ಧರ್ಮಶ್ರೀ ಸಂಕೀರ್ಣದ ಮಾಲಕ ಪ್ರಭಾಕರ ಶೆಟ್ಟಿ ಉಪ್ಪಡ್ಕ, ವಿವೇಕಾನಂದ ಶೆಣೈ, ಗಣೇಶ್ ಶೆಟ್ಟಿ ಅರ್ಕಜೆ, ಅಬ್ಬೋನ್ ಮದ್ದಡ್ಕ ,ಶೇಖರ್ ಶೆಟ್ಟಿ, ಯೋಗಿಶ್ ಶೆಟ್ಟಿ ಅನಿಲ , ವಿಜಯ ಸಾಲ್ಯಾನ್, ಉಮೇಶ್ ಮದ್ದಡ್ಕ, ಮತ್ತಿತರರು ಉಪಸ್ಥಿತರಿದ್ದರು.

Related posts

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಭಾರತೀಯ ಸೈನ್ಯದ ಅಭ್ಯುದಯಕ್ಕಾಗಿ ಸೀಯಾಳಭಿಷೇಕದ ಮೂಲಕ ವಿಶೇಷ ಪ್ರಾರ್ಥನೆ

Suddi Udaya

ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ವೈದ್ಯಕೀಯ ಸಹಾಯ ಹಸ್ತ

Suddi Udaya

ಪುದುವೆಟ್ಟು ಶ್ರೀ .ಧ.ಮಂ.ಅನುದಾನಿತ .ಹಿ.ಪ್ರಾ.ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ರಾಜ್ಯ”ಮಿನಿ ಒಲಿಂಪಿಕ್“: ಶಿಶಿರ್ ಜಯವಿಕ್ರಮ್ ನಾಯಕತ್ವದ ದ.ಕ. ವಾಲಿಬಾಲ್ ತಂಡ ಪ್ರಥಮ ಸ್ಥಾನ

Suddi Udaya

ಮುಂಡಾಜೆಯ ರಸ್ತೆ ಬದಿ ಕಾಡಾನೆ ಪ್ರತ್ಯಕ್ಷ

Suddi Udaya

ಕೊಕ್ಕಡ: ಹೊಸೊಕ್ಲುವಿನಲ್ಲಿ ಬೃಹತ್ ಗಾತ್ರದ ಶಂಖಪಾಲ ಹಾವು ಪತ್ತೆ

Suddi Udaya
error: Content is protected !!