37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬಾಜೆ ಗ್ರಾ.ಪಂ. ಅರಿವು ಕೇಂದ್ರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನೆ

ಶಿಬಾಜೆ ಗ್ರಾಮ ಪಂಚಾಯತ್ ಅರಿವು ಕೇಂದ್ರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು ಮೇ 20 ರಿಂದ 25ರವರೆಗೆ ನಡೆಯಲಿದ್ದು, ಶಿಬಿರದ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಶಿಬಿರಾರ್ಥಿ ಪ್ರತೀಕ್ ರವರು ನೆರವೇರಿಸಿದರು.

ಗ್ರಂಥಾಲಯ ಮೇಲ್ವಿಚಾರಕರಾದ ಶ್ರೀಮತಿ ವಿಶಾಲಾಕ್ಷಿ ಯವರು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಪಂಚಾಯತ್ ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಮರಣ ನಿಧಿ ಪತ್ರ ಹಸ್ತಾಂತರ

Suddi Udaya

ಪುದುವೆಟ್ಟು: ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಲೋನ್ ಆಪ್ ನಿಂದ ಸಾಲ ಪಡೆದುಕೊಂಡ ವದಂತಿ: ಕಂಪೆನಿಯ ಬೆದರಿಕೆಗೆ ಹೆದರಿ ಆತ್ಮಹತ್ಯೆ ಶಂಕೆ

Suddi Udaya

ಇಂದಬೆಟ್ಟು: ರಕ್ತದೊತ್ತಡದಿಂದ ಶ್ರೀನಿವಾಸ ಮಲೆಕುಡಿಯ ನಿಧನ

Suddi Udaya

ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂವತ್ಸರಗಳ ಸಂಭ್ರಮಾಚರಣೆ

Suddi Udaya

ಶುಲ್ಕ ಪಾವತಿ ಮಾಡದ ಮನೆಯವರ ಕುಡಿಯುವ ನೀರಿನ ಸಂಪರ್ಕ ಕಡಿತಗೊಳಿಸಿದ ಇಂದಬೆಟ್ಟು ಗ್ರಾಮ ಪಂಚಾಯತ್

Suddi Udaya

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ರಚನೆ

Suddi Udaya
error: Content is protected !!