ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬಾಜೆ: ಬರ್ಗುಳದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವದ ಗುರುತು ಪತ್ತೆ: ಪತ್ತಿಮಾರು ನಿವಾಸಿ ಪ್ರಸಾದ್ ಪೂಜಾರಿ ಮೃತ ವ್ಯಕ್ತಿ

ಶಿಬಾಜೆ: ಇಲ್ಲಿಯ ಬರ್ಗುಳ ಸಮೀಪದ ಶೀನ ಎಂಬವರ ಮನೆ ಸಮೀಪ ಹರಿಯುತ್ತಿರುವ ಹಳ್ಳದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಪತ್ತಿಮಾರು ನಿವಾಸಿ ಪ್ರಸಾದ್ ಪೂಜಾರಿ ಎಂದು ಮನೆಯವರು ಶವದ ಗುರುತು ಹಿಡಿದ ಬಳಿಕ ತಿಳಿದು ಬಂದಿದೆ.

ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ತಂಡದವರಾದ ಅವಿನಾಶ್ ಭಿಡೆ, ಕಿರಣ್, ಕೃಷ್ಣಪ್ಪ, ಬೇಬಿ ಪೆರ್ಲ, ಸಚಿನ್ ಭಿಡೆ, ರವೀಂದ್ರ ರವರು ಸ್ಥಳಕ್ಕೆ ಆಗಮಿಸಿ ಶವ ಮೇಲೆ ತೆಗೆಯುವ ಕೆಲಸ ಮಾಡಿದ್ದು ಧರ್ಮಸ್ಥಳ ಠಾಣಾ ಪೊಲೀಸರು ಮಹಜರು ನಡೆಸುತ್ತಿದ್ದಾರೆ.

Related posts

ಮೂಡುಕೋಡಿ ಕೊಪ್ಪದಬಾಕಿ ಮಾರು ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ- 2 ರ ಫಲಿತಾಂಶ : ವಾಣಿ ಪ.ಪೂ. ಕಾಲೇಜಿನ ವಿಜ್ಞಾನ ವಿದ್ಯಾರ್ಥಿನಿ ವಿಭಾ ಕೆ.ಆರ್ ರಾಜ್ಯಕ್ಕೆ 6ನೇ ಸ್ಥಾನ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿಗೆ ಡಾ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸಂಭ್ರಮದ ಪ್ರತಿಭಾ ದಿನಾಚರಣೆ

Suddi Udaya

ಪಿಯುಸಿ ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ವಾಣಿ ವಿದ್ಯಾ ಪುರಸ್ಕಾರ-2026

Suddi Udaya

ಪುಣ್ಯ ಕೋಟಿಗೆ ಒಂದು ಕೋಟಿ ನಂದಗೋಕುಲ ಗೋಶಾಲೆಯ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ

Suddi Udaya
error: Content is protected !!