25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯೂನಿಯನ್ ಬ್ಯಾಂಕ್ ಮದ್ದಡ್ಕ ಶಾಖೆಯಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುಧೀರ್ ನಾಯ್ಕ್ ರವರಿಗೆ ಗೌರವಾರ್ಪಣೆ

ಕುವೆಟ್ಟು: ಯೂನಿಯನ್ ಬ್ಯಾಂಕ್ ಮದ್ದಡ್ಕ ಶಾಖೆಯಲ್ಲಿ ಕಳೆದ 2 ವರ್ಷ ಅವಧಿಯಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿ ಇದೀಗ ಬೆಂಗಳೂರಿಗೆ ವರ್ಗಾವಣೆಗೊಂಡ ಸುಧೀರ್ ನಾಯ್ಕ್ ಅವರನ್ನು ಮದ್ದಡ್ಕ ಶಾಖೆಯ ಸಿಬ್ಬಂದಿ ವರ್ಗ ಹಾಗೂ ಊರ ಹಿತೈಷಿಗಳಿಂದ ಪ್ರೀತಿಯ ಗೌರವಾರ್ಪಣೆ ಕಾರ್ಯಕ್ರಮ ಮೇ 20 ರoದು ಜರಗಿತು.

ಈ ಸಂದರ್ಭದಲ್ಲಿ ಗೌರವಾರ್ಪಣೆಯನ್ನು ಸ್ವೀಕರಿಸಿದ ಸುಧೀರ್ ನಾಯ್ಕ್ ಮಾತನಾಡಿ ನನ್ನ 2 ವರ್ಷದ ಅವಧಿಯಲ್ಲಿ ಮದ್ದಡ್ಕ ಶಾಖೆಯಲ್ಲಿ ಉತ್ತಮ ರೀತಿಯಲ್ಲಿ ವ್ಯವಹಾರ ನಡೆಸಿದ ಗ್ರಾಹಕರಿಗೆ ಹಾಗೂ ಉತ್ತಮ ಸೇವೆಯನ್ನು ನೀಡಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಶಾಖೆಯ ಮೆನೇಜರ್ ರಾಧಾ ಕೆಕೆ., ಸಿಬ್ಬಂದಿಗಳಾದ ರಾಧಾಕೃಷ್ಣ ಭಟ್, ಶರಲ್ ಪಿಂಟೋ, ರೇವತಿ, ಸುಕೇಶ್, ಚೇತನ್, ಧರ್ಮಶ್ರೀ ಸಂಕೀರ್ಣದ ಮಾಲಕ ಪ್ರಭಾಕರ ಶೆಟ್ಟಿ ಉಪ್ಪಡ್ಕ, ವಿವೇಕಾನಂದ ಶೆಣೈ, ಗಣೇಶ್ ಶೆಟ್ಟಿ ಅರ್ಕಜೆ, ಅಬ್ಬೋನ್ ಮದ್ದಡ್ಕ ,ಶೇಖರ್ ಶೆಟ್ಟಿ, ಯೋಗಿಶ್ ಶೆಟ್ಟಿ ಅನಿಲ , ವಿಜಯ ಸಾಲ್ಯಾನ್, ಉಮೇಶ್ ಮದ್ದಡ್ಕ, ಮತ್ತಿತರರು ಉಪಸ್ಥಿತರಿದ್ದರು.

Related posts

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಜಾಗತಿಕ ವನ್ಯಜೀವಿ ಸಂರಕ್ಷಣಾ ಸಂಘದಿಂದ ಚಾಲಾನ ಪರವಾನಿಗೆ ಹಾಗೂ ತೋಟಗಾರಿಕಾ ಬೆಳೆಗಳ ಸಸಿ ವಿತರಣೆ

Suddi Udaya

ವಿಧಾನ ಪರಿಷತ್ ಚುನಾವಣೆ : ಮದುಮಗನಿಂದ ಕೊಕ್ಕಡ ಪಂಚಾಯತ್ ನಲ್ಲಿ ಮತ ಚಲಾವಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಬೆಳ್ತಂಗಡಿ ತುಳುನಾಡು ಕೋಳಿ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ: ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಉಚ್ಚೂರು, ಪ್ರ.ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಳಂಜ, ಕೋಶಾಧಿಕಾರಿಯಾಗಿ ಕೇಶವ ಕೊಯ್ಯೂರು

Suddi Udaya

ತಣ್ಣೀರುಪಂತ ವಲಯ, ಕರಾಯ ಕಾರ್ಯಕ್ಷೇತ್ರದ ಬಾಬು ರವರಿಗೆ ರವರಿಗೆ ವೀಲ್ ಚೆಯರ್ ವಿತರಣೆ

Suddi Udaya
error: Content is protected !!