23.8 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯೂನಿಯನ್ ಬ್ಯಾಂಕ್ ಮದ್ದಡ್ಕ ಶಾಖೆಯಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುಧೀರ್ ನಾಯ್ಕ್ ರವರಿಗೆ ಗೌರವಾರ್ಪಣೆ

ಕುವೆಟ್ಟು: ಯೂನಿಯನ್ ಬ್ಯಾಂಕ್ ಮದ್ದಡ್ಕ ಶಾಖೆಯಲ್ಲಿ ಕಳೆದ 2 ವರ್ಷ ಅವಧಿಯಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿ ಇದೀಗ ಬೆಂಗಳೂರಿಗೆ ವರ್ಗಾವಣೆಗೊಂಡ ಸುಧೀರ್ ನಾಯ್ಕ್ ಅವರನ್ನು ಮದ್ದಡ್ಕ ಶಾಖೆಯ ಸಿಬ್ಬಂದಿ ವರ್ಗ ಹಾಗೂ ಊರ ಹಿತೈಷಿಗಳಿಂದ ಪ್ರೀತಿಯ ಗೌರವಾರ್ಪಣೆ ಕಾರ್ಯಕ್ರಮ ಮೇ 20 ರoದು ಜರಗಿತು.

ಈ ಸಂದರ್ಭದಲ್ಲಿ ಗೌರವಾರ್ಪಣೆಯನ್ನು ಸ್ವೀಕರಿಸಿದ ಸುಧೀರ್ ನಾಯ್ಕ್ ಮಾತನಾಡಿ ನನ್ನ 2 ವರ್ಷದ ಅವಧಿಯಲ್ಲಿ ಮದ್ದಡ್ಕ ಶಾಖೆಯಲ್ಲಿ ಉತ್ತಮ ರೀತಿಯಲ್ಲಿ ವ್ಯವಹಾರ ನಡೆಸಿದ ಗ್ರಾಹಕರಿಗೆ ಹಾಗೂ ಉತ್ತಮ ಸೇವೆಯನ್ನು ನೀಡಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಶಾಖೆಯ ಮೆನೇಜರ್ ರಾಧಾ ಕೆಕೆ., ಸಿಬ್ಬಂದಿಗಳಾದ ರಾಧಾಕೃಷ್ಣ ಭಟ್, ಶರಲ್ ಪಿಂಟೋ, ರೇವತಿ, ಸುಕೇಶ್, ಚೇತನ್, ಧರ್ಮಶ್ರೀ ಸಂಕೀರ್ಣದ ಮಾಲಕ ಪ್ರಭಾಕರ ಶೆಟ್ಟಿ ಉಪ್ಪಡ್ಕ, ವಿವೇಕಾನಂದ ಶೆಣೈ, ಗಣೇಶ್ ಶೆಟ್ಟಿ ಅರ್ಕಜೆ, ಅಬ್ಬೋನ್ ಮದ್ದಡ್ಕ ,ಶೇಖರ್ ಶೆಟ್ಟಿ, ಯೋಗಿಶ್ ಶೆಟ್ಟಿ ಅನಿಲ , ವಿಜಯ ಸಾಲ್ಯಾನ್, ಉಮೇಶ್ ಮದ್ದಡ್ಕ, ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮಾರಿಗುಡಿಯಲ್ಲಿ ಶಾಸಕ ಹರೀಶ್ ಪೂಂಜ ಪ್ರಮಾಣ: ನಾನು ಯಾರಿಂದಲೂ ಹಣವನ್ನು ಪಡೆದಿಲ್ಲ, ಭ್ರಷ್ಟಾಚಾರ ನಡೆಸಿಲ್ಲ: ದೀಪ ಬೆಳಗಿಸಿ, ಮಾರಿಗುಡಿ ಎದುರು ತೆಂಗಿನ ಕಾಯಿ ಒಡೆದು ಪ್ರಮಾಣ

Suddi Udaya

ದೈಹಿಕ ಶಿಕ್ಷಕ ಜೋನ್ ಕೆ ಪಿ ಸೇವಾ ನಿವೃತ್ತಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೀಳ್ಕೊಡುಗೆ ಸನ್ಮಾನ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯ ನವೀಕರಿಸಿದ ಶಾಲಾ ಕಟ್ಟಡ ಹಸ್ತಾಂತರ

Suddi Udaya

ಉಜಿರೆ: ಎಸ್.ಡಿ.ಎಂ. ಐ.ಟಿ. ಗ್ರಂಥಪಾಲಕರಿಗಾಗಿ ಒಂದು ದಿನದ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಿಬರಾಜೆ ಅಂಗನವಾಡಿ ಕೇಂದ್ರದ ಆವರಣ ಗೋಡೆ ರಚನೆಗೆ ರೂ.30 ಸಾವಿರ ಅನುದಾನ

Suddi Udaya
error: Content is protected !!