July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯೂನಿಯನ್ ಬ್ಯಾಂಕ್ ಮದ್ದಡ್ಕ ಶಾಖೆಯಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುಧೀರ್ ನಾಯ್ಕ್ ರವರಿಗೆ ಗೌರವಾರ್ಪಣೆ

ಕುವೆಟ್ಟು: ಯೂನಿಯನ್ ಬ್ಯಾಂಕ್ ಮದ್ದಡ್ಕ ಶಾಖೆಯಲ್ಲಿ ಕಳೆದ 2 ವರ್ಷ ಅವಧಿಯಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿ ಇದೀಗ ಬೆಂಗಳೂರಿಗೆ ವರ್ಗಾವಣೆಗೊಂಡ ಸುಧೀರ್ ನಾಯ್ಕ್ ಅವರನ್ನು ಮದ್ದಡ್ಕ ಶಾಖೆಯ ಸಿಬ್ಬಂದಿ ವರ್ಗ ಹಾಗೂ ಊರ ಹಿತೈಷಿಗಳಿಂದ ಪ್ರೀತಿಯ ಗೌರವಾರ್ಪಣೆ ಕಾರ್ಯಕ್ರಮ ಮೇ 20 ರoದು ಜರಗಿತು.

ಈ ಸಂದರ್ಭದಲ್ಲಿ ಗೌರವಾರ್ಪಣೆಯನ್ನು ಸ್ವೀಕರಿಸಿದ ಸುಧೀರ್ ನಾಯ್ಕ್ ಮಾತನಾಡಿ ನನ್ನ 2 ವರ್ಷದ ಅವಧಿಯಲ್ಲಿ ಮದ್ದಡ್ಕ ಶಾಖೆಯಲ್ಲಿ ಉತ್ತಮ ರೀತಿಯಲ್ಲಿ ವ್ಯವಹಾರ ನಡೆಸಿದ ಗ್ರಾಹಕರಿಗೆ ಹಾಗೂ ಉತ್ತಮ ಸೇವೆಯನ್ನು ನೀಡಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಶಾಖೆಯ ಮೆನೇಜರ್ ರಾಧಾ ಕೆಕೆ., ಸಿಬ್ಬಂದಿಗಳಾದ ರಾಧಾಕೃಷ್ಣ ಭಟ್, ಶರಲ್ ಪಿಂಟೋ, ರೇವತಿ, ಸುಕೇಶ್, ಚೇತನ್, ಧರ್ಮಶ್ರೀ ಸಂಕೀರ್ಣದ ಮಾಲಕ ಪ್ರಭಾಕರ ಶೆಟ್ಟಿ ಉಪ್ಪಡ್ಕ, ವಿವೇಕಾನಂದ ಶೆಣೈ, ಗಣೇಶ್ ಶೆಟ್ಟಿ ಅರ್ಕಜೆ, ಅಬ್ಬೋನ್ ಮದ್ದಡ್ಕ ,ಶೇಖರ್ ಶೆಟ್ಟಿ, ಯೋಗಿಶ್ ಶೆಟ್ಟಿ ಅನಿಲ , ವಿಜಯ ಸಾಲ್ಯಾನ್, ಉಮೇಶ್ ಮದ್ದಡ್ಕ, ಮತ್ತಿತರರು ಉಪಸ್ಥಿತರಿದ್ದರು.

Related posts

ಶ್ಲೋಕ ಕಂಠಪಾಠ : ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಿಷಿಕ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ: ರಸ್ತೆ ದಾಟುತ್ತಿದ್ದ ವೃದ್ಧನಿಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ: ಸ್ಥಳದಲ್ಲೇ ಮೃತ್ಯು

Suddi Udaya

ಪಟ್ಟಣ ಪಂಚಾಯತು ಅಧಿಕಾರಾವಧಿ ನ.7ಕ್ಕೆ ಮುಕ್ತಾಯ: ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರಾವಧಿ ಮೊಟಕು

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ “ಅನಿಮಲ್ ಫಾರ್ಮ್” ಚಲನ ಚಿತ್ರ ಪ್ರದರ್ಶನ

Suddi Udaya

ಮಾಲಾಡಿ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!