25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯೂನಿಯನ್ ಬ್ಯಾಂಕ್ ಮದ್ದಡ್ಕ ಶಾಖೆಯಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುಧೀರ್ ನಾಯ್ಕ್ ರವರಿಗೆ ಗೌರವಾರ್ಪಣೆ

ಕುವೆಟ್ಟು: ಯೂನಿಯನ್ ಬ್ಯಾಂಕ್ ಮದ್ದಡ್ಕ ಶಾಖೆಯಲ್ಲಿ ಕಳೆದ 2 ವರ್ಷ ಅವಧಿಯಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿ ಇದೀಗ ಬೆಂಗಳೂರಿಗೆ ವರ್ಗಾವಣೆಗೊಂಡ ಸುಧೀರ್ ನಾಯ್ಕ್ ಅವರನ್ನು ಮದ್ದಡ್ಕ ಶಾಖೆಯ ಸಿಬ್ಬಂದಿ ವರ್ಗ ಹಾಗೂ ಊರ ಹಿತೈಷಿಗಳಿಂದ ಪ್ರೀತಿಯ ಗೌರವಾರ್ಪಣೆ ಕಾರ್ಯಕ್ರಮ ಮೇ 20 ರoದು ಜರಗಿತು.

ಈ ಸಂದರ್ಭದಲ್ಲಿ ಗೌರವಾರ್ಪಣೆಯನ್ನು ಸ್ವೀಕರಿಸಿದ ಸುಧೀರ್ ನಾಯ್ಕ್ ಮಾತನಾಡಿ ನನ್ನ 2 ವರ್ಷದ ಅವಧಿಯಲ್ಲಿ ಮದ್ದಡ್ಕ ಶಾಖೆಯಲ್ಲಿ ಉತ್ತಮ ರೀತಿಯಲ್ಲಿ ವ್ಯವಹಾರ ನಡೆಸಿದ ಗ್ರಾಹಕರಿಗೆ ಹಾಗೂ ಉತ್ತಮ ಸೇವೆಯನ್ನು ನೀಡಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಶಾಖೆಯ ಮೆನೇಜರ್ ರಾಧಾ ಕೆಕೆ., ಸಿಬ್ಬಂದಿಗಳಾದ ರಾಧಾಕೃಷ್ಣ ಭಟ್, ಶರಲ್ ಪಿಂಟೋ, ರೇವತಿ, ಸುಕೇಶ್, ಚೇತನ್, ಧರ್ಮಶ್ರೀ ಸಂಕೀರ್ಣದ ಮಾಲಕ ಪ್ರಭಾಕರ ಶೆಟ್ಟಿ ಉಪ್ಪಡ್ಕ, ವಿವೇಕಾನಂದ ಶೆಣೈ, ಗಣೇಶ್ ಶೆಟ್ಟಿ ಅರ್ಕಜೆ, ಅಬ್ಬೋನ್ ಮದ್ದಡ್ಕ ,ಶೇಖರ್ ಶೆಟ್ಟಿ, ಯೋಗಿಶ್ ಶೆಟ್ಟಿ ಅನಿಲ , ವಿಜಯ ಸಾಲ್ಯಾನ್, ಉಮೇಶ್ ಮದ್ದಡ್ಕ, ಮತ್ತಿತರರು ಉಪಸ್ಥಿತರಿದ್ದರು.

Related posts

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಪಿಲಿಕಜೆಬೈಲ್ ವತಿಯಿಂದ ಶ್ರಮದಾನ

Suddi Udaya

ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿರವರಿಗೆ ಆರೋಗ್ಯ ಸೇವಾ ಶ್ರೇಷ್ಠತೆ ಪ್ರಶಸ್ತಿ

Suddi Udaya

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವಿರುದ್ದದ ಪ್ರಕರಣ ಹೈಕೋರ್ಟ್‌ನಲ್ಲಿ ವಜಾ

Suddi Udaya

ಕೊಕ್ಕಡ: ಕೋರಿಮಜಲು ದಿ. ಪದ್ಮನಾಭ ಆಚಾರ್ಯರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಉಜಿರೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಕುರಿತು ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಕಾರ್ಯತಂತ್ರ ಯೋಜನೆ ತರಬೇತಿ ಕಾರ್ಯಾಗಾರ

Suddi Udaya
error: Content is protected !!