25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬಾಜೆ ಗ್ರಾ.ಪಂ. ಅರಿವು ಕೇಂದ್ರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನೆ

ಶಿಬಾಜೆ ಗ್ರಾಮ ಪಂಚಾಯತ್ ಅರಿವು ಕೇಂದ್ರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು ಮೇ 20 ರಿಂದ 25ರವರೆಗೆ ನಡೆಯಲಿದ್ದು, ಶಿಬಿರದ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಶಿಬಿರಾರ್ಥಿ ಪ್ರತೀಕ್ ರವರು ನೆರವೇರಿಸಿದರು.

ಗ್ರಂಥಾಲಯ ಮೇಲ್ವಿಚಾರಕರಾದ ಶ್ರೀಮತಿ ವಿಶಾಲಾಕ್ಷಿ ಯವರು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಪಂಚಾಯತ್ ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ನಾಲ್ಕೂರು ಗ್ರಾಮದ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಯ ಹಿಂಭಾಗ ಗುಡ್ಡ ಕುಸಿದು ಮನೆಗೆ ಹಾನಿಯಾಗಿದ್ದು ಇಂದು ಬಿಜೆಪಿ ಮಂಡಲದಿಂದ ಭೇಟಿ

Suddi Udaya

ಮಲವಂತಿಗೆ: ಪ್ರಗತಿಪರ ಕೃಷಿಕ ರಮಾನಾಥ ಮರಾಠೆ ನಿಧನ

Suddi Udaya
error: Content is protected !!