March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬಾಜೆ: ಬರ್ಗುಳದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವ ಪತ್ತೆ

ಶಿಬಾಜೆ: ಇಲ್ಲಿಯ ಬರ್ಗುಳದ ಶೀನ ಎಂಬವರ ಮನೆ ಸಮೀಪ ಹರಿಯುತ್ತಿರುವ ಹಳ್ಳದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾದ ಘಟನೆ ಮೇ 20 ರಂದು ನಡೆದಿದೆ.

ಶಿಶಿಲ-ಅರಸಿನಮಕ್ಕಿ ಶೌರ್ಯ ವಿಪತ್ತು ತಂಡದವರು ಸ್ಥಳಕ್ಕೆ ಆಗಮಿಸಿ ಧರ್ಮಸ್ಥಳ ಠಾಣೆಗೆ ಮಾಹಿತಿ ನೀಡಿ ಶವ ಮೇಲೇತ್ತುವ ಪ್ರಯತ್ನ ನಡೆಸುತ್ತಿದ್ದಾರೆ.

ಶವವೂ ಕೊಳೆತ ಸ್ಥಿತಿಯಲ್ಲಿದ್ದು ಪರಿಚಿತರೋ ಅಥವಾ ಅಪರಿಚಿತರೋ ಎಂದು ತನಿಖೆಯಿಂದ ತಿಳಿದುಬರಬೇಕಾಗಿದೆ. ಕಳೆದ ತಡರಾತ್ರಿಯಿಂದ ಸುರಿಯುತ್ತಿರುವ ಮಳೆಗೆ ಶವ ಬೇರೆ ಕಡೆಯಿಂದ ತೇಲಿ ಬಂದಿರಬಹುದೇ ಎಂದು ಶಂಕಿಸಲಾಗಿದೆ.

Related posts

ತಣ್ಣೀರುಪಂತ: ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಬೊಳಿಯಾರು ಕಾಡಾನೆ ದಾಳಿಗೆ ರಿಕ್ಷಾ ನಜ್ಜುಗುಜ್ಜು: ಅದೃಷ್ಟಾವಶತ್ ಪಾರಾದ ಚಾಲಕ

Suddi Udaya

ಅಳದಂಗಡಿ: ಕೆದ್ದುವಿನಲ್ಲಿ ಪೆಟ್ರೋಲ್ ಪಂಪ್ ಶುಭಾರಂಭ, ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಅರಸಿನಮಕ್ಕಿ: ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಕಲಬುರಗಿ ಬಿಜೆಪಿ ಬೃಹತ್‌ ಸಮಾವೇಶದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಆಟಿದ ಆಯನ ವಿಶೇಷ ಕಾರ್ಯಕ್ರಮ

Suddi Udaya
error: Content is protected !!