23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬಾಜೆ: ಬರ್ಗುಳದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವ ಪತ್ತೆ

ಶಿಬಾಜೆ: ಇಲ್ಲಿಯ ಬರ್ಗುಳದ ಶೀನ ಎಂಬವರ ಮನೆ ಸಮೀಪ ಹರಿಯುತ್ತಿರುವ ಹಳ್ಳದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾದ ಘಟನೆ ಮೇ 20 ರಂದು ನಡೆದಿದೆ.

ಶಿಶಿಲ-ಅರಸಿನಮಕ್ಕಿ ಶೌರ್ಯ ವಿಪತ್ತು ತಂಡದವರು ಸ್ಥಳಕ್ಕೆ ಆಗಮಿಸಿ ಧರ್ಮಸ್ಥಳ ಠಾಣೆಗೆ ಮಾಹಿತಿ ನೀಡಿ ಶವ ಮೇಲೇತ್ತುವ ಪ್ರಯತ್ನ ನಡೆಸುತ್ತಿದ್ದಾರೆ.

ಶವವೂ ಕೊಳೆತ ಸ್ಥಿತಿಯಲ್ಲಿದ್ದು ಪರಿಚಿತರೋ ಅಥವಾ ಅಪರಿಚಿತರೋ ಎಂದು ತನಿಖೆಯಿಂದ ತಿಳಿದುಬರಬೇಕಾಗಿದೆ. ಕಳೆದ ತಡರಾತ್ರಿಯಿಂದ ಸುರಿಯುತ್ತಿರುವ ಮಳೆಗೆ ಶವ ಬೇರೆ ಕಡೆಯಿಂದ ತೇಲಿ ಬಂದಿರಬಹುದೇ ಎಂದು ಶಂಕಿಸಲಾಗಿದೆ.

Related posts

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಸಂವಿಧಾನ ಆಚರಣೆ

Suddi Udaya

ಕಾಶಿಪಟ್ಣ: ಚಂಪಾ ಅಣ್ಣಿ ದೇವಾಡಿಗ ನಿಧನ

Suddi Udaya

ಬೆಂಗಳೂರು ಜೈ ತುಲುನಾಡ್ ನೇತೃತ್ವದಲ್ಲಿ ತುಲುನಾಡ ಆಟಿ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭಾಗಿ

Suddi Udaya

ಸೆ.14 : ವಿದ್ಯುತ್ ನಿಲುಗಡೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದ.ಕ. ಪ್ರಥಮ , ಉಡುಪಿ ದ್ವಿತೀಯ ಸ್ಥಾನ

Suddi Udaya

ಡಿ.21: ಸೋಮಂತ್ತಡ್ಕದಲ್ಲಿ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್- ಫರ್ನಿಚರ್ಸ್ ಉದ್ಘಾಟನೆ, ಅದೃಷ್ಟ ಯೋಜನೆ ಪ್ರಾರಂಭ

Suddi Udaya
error: Content is protected !!