23.6 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಮತ್ತು ಸೈನಿಕರ ಸುರಕ್ಷತೆಗಾಗಿ ವಿಶೇಷ ಭಜನೆ ಮತ್ತು ಭಾರತ ಮಾತೆಗೆ ಪೂಜಾ ಕಾರ್ಯಕ್ರಮ

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಗೆ ಮತ್ತು ಸೈನಿಕರ ಸುರಕ್ಷತೆಗಾಗಿ ವಿಶೇಷ ಭಜನೆ ಮತ್ತು ಭಾರತ ಮಾತೆಗೆ ಪೂಜಾ ಕಾರ್ಯಕ್ರಮವು ಶ್ರೀ ಅಯ್ಯಪ್ಪ ಸ್ವಾಮಿ ಭಜನ ಮಂದಿರದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಸಾವ್ಯ ಗ್ರಾಮದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಟಸ್ಟ್ ಸದಸ್ಯರು ಹಾಗೂ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ವಲಯದ ಭಜನಾ ಮಂಡಳಿಯ ಪರಿಷತ್ ನ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಧರ್ಮಸ್ಥಳ ಗ್ರಾಮ ಸಮಿತಿ ರಚನೆ

Suddi Udaya

ಕಾಪಿನಡ್ಕ: ಶಿವಗಿರಿ ಕೃಪಾದಲ್ಲಿ ಅಂಧರ ಗೀತಾ ಗಾಯನ ಕಾರ್ಯಕ್ರಮ

Suddi Udaya

ತಣ್ಣೀರುಪoತ ವಲಯದ ಕರಾಯ ಕಾರ್ಯಕ್ಷೇತ್ರದಲ್ಲಿ ವಿಕ್ರಂ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಣಾಧಿಕಾರಿ ಎಂ.ವೈ. ಹರೀಶ್ ಕುಮಾರ್ ಹೃದಯಾಘಾತದಿಂದ ನಿಧನ

Suddi Udaya

ಎ. 22: ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಳ್ತಂಗಡಿಗೆ

Suddi Udaya
error: Content is protected !!