23.3 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳೆ (ಮೇ 22) ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಉಜಿರೆ ಮೆಸ್ಕಾಂ ಉಪ ವಿಭಾಗ ವ್ಯಾಪ್ತಿಯ ಬೆಳ್ತಂಗಡಿ ೩೩/೧೧ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಧರ್ಮಸ್ಥಳ 33/11 ವಿದ್ಯುತ್ ಸರಬರಾಜು ಲೈನಿನ ೩೩ ಕೆವಿ ಧರ್ಮಸ್ಥಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಧರ್ಮಸ್ಥಳ, ಕನ್ಯಾಡಿ ಪುದುವೆಟ್ಟು, ನಿಡ್ಲೆ, ಪಟ್ರಮೆ, ಅರಸಿನಮಕ್ಕಿ 11 ಫೀಡರ್ ನಿಂದ ಸರಬರಾಜು ಆಗುವ ಸ್ಥಳಗಳಲ್ಲಿ ಮೇ 22 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2.30 ಗಂಟೆ ತನಕ ವಿದ್ಯುತ್ ನಿಲುಗಡೆಯಾಗಲಿದೆ.


ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 11ಕೆವಿ ಕುವೆಟ್ಟು, ಲಾಯಿಲ, ಬಂಗಾಡಿ ಮತ್ತು ಕೊಲ್ಲಿ ಪೀಡರುಗಳ ಹೆಚ್.ಟಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಬೆಳಿಗ್ಗೆ 10 ರಿಂದ ಸಂಜೆ 5.30 ರ ತನಕ ಚರ್ಚ್ ರೋಡ್, ಸಂತೆಕಟ್ಟೆ, ಬೆಳ್ತಂಗಡಿ ಪೇಟೆ, ಹುಣ್ಸೆಕಟ್ಟೆ, ಲಾಯಿಲ, ಬಂಗಾಡಿ, ನಾವೂರು, ಇಂದಬೆಟ್ಟು, ಕೊಲ್ಲಿ, ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Related posts

ಬೆಳ್ತಂಗಡಿ ಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ಯುವರಾಜ ಹೆಗ್ಡೆ ನಿಧನ

Suddi Udaya

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಕಿಶನ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು : ಮನೆಯ ಅಂಗಳದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸೇವಾಪ್ರತಿನಿಧಿ ಜಯಂತಿ

Suddi Udaya

ನಿಟ್ಟಡೆ: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಪಿಕಪ್‌ ವಾಹನ ವಶ

Suddi Udaya

ನಾಲ್ಕೂರು: ಯೈಕುರಿಯಲ್ಲಿ ಹಾಳೆತಟ್ಟೆ ಘಟಕ ಶುಭಾರಂಭ

Suddi Udaya

ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 30 ಬಗೆಯ ಉಟೋಪಚಾರ

Suddi Udaya
error: Content is protected !!