July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳೆ (ಮೇ 22) ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಉಜಿರೆ ಮೆಸ್ಕಾಂ ಉಪ ವಿಭಾಗ ವ್ಯಾಪ್ತಿಯ ಬೆಳ್ತಂಗಡಿ ೩೩/೧೧ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಧರ್ಮಸ್ಥಳ 33/11 ವಿದ್ಯುತ್ ಸರಬರಾಜು ಲೈನಿನ ೩೩ ಕೆವಿ ಧರ್ಮಸ್ಥಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಧರ್ಮಸ್ಥಳ, ಕನ್ಯಾಡಿ ಪುದುವೆಟ್ಟು, ನಿಡ್ಲೆ, ಪಟ್ರಮೆ, ಅರಸಿನಮಕ್ಕಿ 11 ಫೀಡರ್ ನಿಂದ ಸರಬರಾಜು ಆಗುವ ಸ್ಥಳಗಳಲ್ಲಿ ಮೇ 22 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2.30 ಗಂಟೆ ತನಕ ವಿದ್ಯುತ್ ನಿಲುಗಡೆಯಾಗಲಿದೆ.


ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 11ಕೆವಿ ಕುವೆಟ್ಟು, ಲಾಯಿಲ, ಬಂಗಾಡಿ ಮತ್ತು ಕೊಲ್ಲಿ ಪೀಡರುಗಳ ಹೆಚ್.ಟಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಬೆಳಿಗ್ಗೆ 10 ರಿಂದ ಸಂಜೆ 5.30 ರ ತನಕ ಚರ್ಚ್ ರೋಡ್, ಸಂತೆಕಟ್ಟೆ, ಬೆಳ್ತಂಗಡಿ ಪೇಟೆ, ಹುಣ್ಸೆಕಟ್ಟೆ, ಲಾಯಿಲ, ಬಂಗಾಡಿ, ನಾವೂರು, ಇಂದಬೆಟ್ಟು, ಕೊಲ್ಲಿ, ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Related posts

ಉಜಿರೆ: ಬೈಕ್ ಗೆ ಅನಿಲ ಸಾಗಿಸುತ್ತಿದ್ದ ಟ್ಯಾಂಕ‌ರ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

Suddi Udaya

ಚಾರ್ಮಾಡಿ ಕತ್ತರಿಗುಡ್ಡೆ ರಸ್ತೆ ಕಾಂಕ್ರಿಟೀಕರಣಗೊಳಿಸಿ ಅಭಿವೃದ್ಧಿಗೊಳಿಸಲು ಆಗ್ರಹಿಸಿ ಎಸ್ ಡಿ ಪಿ ಐ ಮನವಿ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಉಜಿರೆ ಪಂಚಗವ್ಯ ಚಿಕಿತ್ಸಾ ಶಿಬಿರ

Suddi Udaya

ನಿಡ್ಲೆ, ಕರಿಮಣೇಲು ಹಾಗೂ ಕನ್ಯಾಡಿ ಪಂಚಾಯತ್ ಮಟ್ಟದ ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲಿಸಿ ವರದಿ ನೀಡುವುದಕ್ಕಾಗಿ ಲಂಚಕ್ಕೆ ಬೇಡಿಕೆ: ಮಂಗಳೂರು ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ

Suddi Udaya

ಬೆಳ್ತಂಗಡಿ: ದ.ಕ. ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಮಹಾಸಭೆ

Suddi Udaya
error: Content is protected !!