26.5 C
ಪುತ್ತೂರು, ಬೆಳ್ತಂಗಡಿ
May 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಂಜಾಬ್ ನಲ್ಲಿ ಅಕಾಂಕ್ಷ ಆತ್ಮಹತ್ಯೆ ಪ್ರಕರಣ: ಧರ್ಮಸ್ಥಳದ ಬೋಳಿಯಾರು ಮನೆಗೆ ತಲುಪಿದ ಮೃತದೇಹ

ಧರ್ಮಸ್ಥಳ: ಪಂಜಾಬ್ ನಲ್ಲಿ ಕಟ್ಟಡದ ಮೇಲಿನಿಂದ ಜಿಗಿದು ಸಾವನ್ನಪ್ಪಿದ ಅಕಾಂಕ್ಷಾ ಅವರ ಮೃತದೇಹ ಧರ್ಮಸ್ಥಳದ ಬೋಳಿಯಾರು ಮನೆಗೆ ಬೆಳಗ್ಗೆ 8.45 ಕ್ಕೆ ತಲುಪಿದೆ.


ಮೃತದೇಹದ ಜೊತೆಗೆ ಆಕಾಂಕ್ಷಾ ಅವರ ತಂದೆ, ಸಹೋದರ, ಅವರ ಪತ್ನಿ ಇದ್ದರು.
ತಂದೆ ಸುರೇಂದ್ರನ್ ಅವರ ಸಹೋದರ ಪ್ರಕಾಶ್ ಅವರ ಮನೆಗೆ ಮೃತದೇಹ ತರಲಾಗಿದೆ. ಅಲ್ಲೇ ಅಂತಿಮ ವಿಧಿ ವಿಧಾನಗಳು ನಡೆದು ಅಂತ್ಯಸಂಸ್ಕಾರ ವ್ಯವಸ್ಥೆ ಮಾಡಲಾಗಿದೆ.


ಮೃತದೇಹದ ಅಂತಿಮ ವೀಕ್ಷಣೆಗಾಗಿ ಮನೆಯ ಅಂಗಳದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ನೂರಾರು ಸಂಖ್ಯೆಯಲ್ಲಿ ಜನ ಜನ ಆಗಮಿಸುತ್ತಿದ್ದಾರೆ.

Related posts

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರದ ಸಭೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ನಾಯಕ್, ಉಪಾಧ್ಯಕ್ಷರಾಗಿ ರಾಜು ಕೆ.

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ : ವೀಲ್ ಚೇರ್ ಹಸ್ತಾಂತರ

Suddi Udaya

ಗರ್ಡಾಡಿ ರೊನಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ನಿಧನ

Suddi Udaya

ಮುಂಡೂರು ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತುವಿನಲ್ಲಿ ಜುಮ್ರಾ ಜುಮಾದಿ ದೈವಗಳ ಪುನರ್‌ಪ್ರತಿಷ್ಠಾಪನೆ

Suddi Udaya

ಇಳಂತಿಲ: ಶ್ರೀ ಮಹಾಭಾರತ ಸರಣಿಯ 75ನೇ ತಾಳಮದ್ದಳೆ ಮತ್ತು ಸನ್ಮಾನ

Suddi Udaya
error: Content is protected !!