July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳೆ (ಮೇ 22) ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಉಜಿರೆ ಮೆಸ್ಕಾಂ ಉಪ ವಿಭಾಗ ವ್ಯಾಪ್ತಿಯ ಬೆಳ್ತಂಗಡಿ ೩೩/೧೧ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಧರ್ಮಸ್ಥಳ 33/11 ವಿದ್ಯುತ್ ಸರಬರಾಜು ಲೈನಿನ ೩೩ ಕೆವಿ ಧರ್ಮಸ್ಥಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಧರ್ಮಸ್ಥಳ, ಕನ್ಯಾಡಿ ಪುದುವೆಟ್ಟು, ನಿಡ್ಲೆ, ಪಟ್ರಮೆ, ಅರಸಿನಮಕ್ಕಿ 11 ಫೀಡರ್ ನಿಂದ ಸರಬರಾಜು ಆಗುವ ಸ್ಥಳಗಳಲ್ಲಿ ಮೇ 22 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2.30 ಗಂಟೆ ತನಕ ವಿದ್ಯುತ್ ನಿಲುಗಡೆಯಾಗಲಿದೆ.


ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 11ಕೆವಿ ಕುವೆಟ್ಟು, ಲಾಯಿಲ, ಬಂಗಾಡಿ ಮತ್ತು ಕೊಲ್ಲಿ ಪೀಡರುಗಳ ಹೆಚ್.ಟಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಬೆಳಿಗ್ಗೆ 10 ರಿಂದ ಸಂಜೆ 5.30 ರ ತನಕ ಚರ್ಚ್ ರೋಡ್, ಸಂತೆಕಟ್ಟೆ, ಬೆಳ್ತಂಗಡಿ ಪೇಟೆ, ಹುಣ್ಸೆಕಟ್ಟೆ, ಲಾಯಿಲ, ಬಂಗಾಡಿ, ನಾವೂರು, ಇಂದಬೆಟ್ಟು, ಕೊಲ್ಲಿ, ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Related posts

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಹಳೆಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪಣಕಜೆ : ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಧರ್ಮಸ್ಥಳ: ನೇರ್ತನೆ ಪರಿಸರದಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ : ಕೃಷಿಗೆ ವ್ಯಾಪಕ ಹಾನಿ

Suddi Udaya

ನಡ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾರಾವಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya
error: Content is protected !!