September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳೆ (ಮೇ 22) ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಉಜಿರೆ ಮೆಸ್ಕಾಂ ಉಪ ವಿಭಾಗ ವ್ಯಾಪ್ತಿಯ ಬೆಳ್ತಂಗಡಿ ೩೩/೧೧ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಧರ್ಮಸ್ಥಳ 33/11 ವಿದ್ಯುತ್ ಸರಬರಾಜು ಲೈನಿನ ೩೩ ಕೆವಿ ಧರ್ಮಸ್ಥಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಧರ್ಮಸ್ಥಳ, ಕನ್ಯಾಡಿ ಪುದುವೆಟ್ಟು, ನಿಡ್ಲೆ, ಪಟ್ರಮೆ, ಅರಸಿನಮಕ್ಕಿ 11 ಫೀಡರ್ ನಿಂದ ಸರಬರಾಜು ಆಗುವ ಸ್ಥಳಗಳಲ್ಲಿ ಮೇ 22 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2.30 ಗಂಟೆ ತನಕ ವಿದ್ಯುತ್ ನಿಲುಗಡೆಯಾಗಲಿದೆ.


ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 11ಕೆವಿ ಕುವೆಟ್ಟು, ಲಾಯಿಲ, ಬಂಗಾಡಿ ಮತ್ತು ಕೊಲ್ಲಿ ಪೀಡರುಗಳ ಹೆಚ್.ಟಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಬೆಳಿಗ್ಗೆ 10 ರಿಂದ ಸಂಜೆ 5.30 ರ ತನಕ ಚರ್ಚ್ ರೋಡ್, ಸಂತೆಕಟ್ಟೆ, ಬೆಳ್ತಂಗಡಿ ಪೇಟೆ, ಹುಣ್ಸೆಕಟ್ಟೆ, ಲಾಯಿಲ, ಬಂಗಾಡಿ, ನಾವೂರು, ಇಂದಬೆಟ್ಟು, ಕೊಲ್ಲಿ, ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Related posts

ಸುದ್ದಿ ಉದಯ ಮಾಹಿತಿ ಪೋಸ್ಟರ್ ಅನಾವರಣ: ಸುದ್ದಿ ಉದಯ ಪತ್ರಿಕೆ ಅತ್ಯುತ್ತಮ ಗುಣಮಟ್ಟದೊಂದಿಗೆ ತಾಲೂಕಿನ ನಂಬರ್-1 ಪತ್ರಿಕೆಯಾಗಿ ಬೆಳೆಯುತ್ತಿದೆ: ಸಂಪತ್ ಬಿ. ಸುವರ್ಣ

Suddi Udaya

ರಾಣಿ ಚೆನ್ನಭೈರಾದೇವಿ ಅವರ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ: ಡಾ| ಹೆಗ್ಗಡೆ ಭಾಗಿ

Suddi Udaya

ಪುಂಜಾಲಕಟ್ಟೆ ಬಿ. ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್ಸ್‌ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್

Suddi Udaya

ಕೊಕ್ಕಡ ಗ್ರಾ.ಪಂ. ಸಂಗಮ ಸಂಜೀವಿನಿ ಒಕ್ಕೂಟದಿಂದ ಚಿಕಿತ್ಸಾ ನೆರವು

Suddi Udaya

ಪಾರೆಂಕಿ: ಹಾರಬೆ – ಶ್ರೀರಾಮನಗರ ಕಾಲೋನಿ ರಸ್ತೆ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರ್ಜುನ್ ಜನ್ಯ ದಂಪತಿ ಭೇಟಿ

Suddi Udaya
error: Content is protected !!