25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಂಜಾಬ್ ನಲ್ಲಿ ಅಕಾಂಕ್ಷ ಆತ್ಮಹತ್ಯೆ ಪ್ರಕರಣ: ಧರ್ಮಸ್ಥಳದ ಬೋಳಿಯಾರು ಮನೆಗೆ ತಲುಪಿದ ಮೃತದೇಹ

ಧರ್ಮಸ್ಥಳ: ಪಂಜಾಬ್ ನಲ್ಲಿ ಕಟ್ಟಡದ ಮೇಲಿನಿಂದ ಜಿಗಿದು ಸಾವನ್ನಪ್ಪಿದ ಅಕಾಂಕ್ಷಾ ಅವರ ಮೃತದೇಹ ಧರ್ಮಸ್ಥಳದ ಬೋಳಿಯಾರು ಮನೆಗೆ ಬೆಳಗ್ಗೆ 8.45 ಕ್ಕೆ ತಲುಪಿದೆ.


ಮೃತದೇಹದ ಜೊತೆಗೆ ಆಕಾಂಕ್ಷಾ ಅವರ ತಂದೆ, ಸಹೋದರ, ಅವರ ಪತ್ನಿ ಇದ್ದರು.
ತಂದೆ ಸುರೇಂದ್ರನ್ ಅವರ ಸಹೋದರ ಪ್ರಕಾಶ್ ಅವರ ಮನೆಗೆ ಮೃತದೇಹ ತರಲಾಗಿದೆ. ಅಲ್ಲೇ ಅಂತಿಮ ವಿಧಿ ವಿಧಾನಗಳು ನಡೆದು ಅಂತ್ಯಸಂಸ್ಕಾರ ವ್ಯವಸ್ಥೆ ಮಾಡಲಾಗಿದೆ.


ಮೃತದೇಹದ ಅಂತಿಮ ವೀಕ್ಷಣೆಗಾಗಿ ಮನೆಯ ಅಂಗಳದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ನೂರಾರು ಸಂಖ್ಯೆಯಲ್ಲಿ ಜನ ಜನ ಆಗಮಿಸುತ್ತಿದ್ದಾರೆ.

Related posts

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya

ಕೊಯ್ಯೂರು ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರೊಜೆಕ್ಟರ್ ಹಸ್ತಾಂತರ

Suddi Udaya

ಬಳಂಜ, ನಿಟ್ಟಡ್ಕ ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ನಾರಾವಿ ಸಂತ ಅಂತೋನಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ನಿಡ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya

ಬೆಳ್ತಂಗಡಿ: ಬಿಜೆಪಿ ಅಲ್ಪ ಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಆಯ್ಕೆ ಯಾದ ಸೇಬಾಷ್ಟಿಯನ್ ಪಿ ಸಿ ರವರಿಗೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ವತಿಯಿಂದ ಅಭಿನಂದನೆ

Suddi Udaya
error: Content is protected !!