25 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಂಜಾಬ್ ನಲ್ಲಿ ಅಕಾಂಕ್ಷ ಆತ್ಮಹತ್ಯೆ ಪ್ರಕರಣ: ಧರ್ಮಸ್ಥಳದ ಬೋಳಿಯಾರು ಮನೆಗೆ ತಲುಪಿದ ಮೃತದೇಹ

ಧರ್ಮಸ್ಥಳ: ಪಂಜಾಬ್ ನಲ್ಲಿ ಕಟ್ಟಡದ ಮೇಲಿನಿಂದ ಜಿಗಿದು ಸಾವನ್ನಪ್ಪಿದ ಅಕಾಂಕ್ಷಾ ಅವರ ಮೃತದೇಹ ಧರ್ಮಸ್ಥಳದ ಬೋಳಿಯಾರು ಮನೆಗೆ ಬೆಳಗ್ಗೆ 8.45 ಕ್ಕೆ ತಲುಪಿದೆ.


ಮೃತದೇಹದ ಜೊತೆಗೆ ಆಕಾಂಕ್ಷಾ ಅವರ ತಂದೆ, ಸಹೋದರ, ಅವರ ಪತ್ನಿ ಇದ್ದರು.
ತಂದೆ ಸುರೇಂದ್ರನ್ ಅವರ ಸಹೋದರ ಪ್ರಕಾಶ್ ಅವರ ಮನೆಗೆ ಮೃತದೇಹ ತರಲಾಗಿದೆ. ಅಲ್ಲೇ ಅಂತಿಮ ವಿಧಿ ವಿಧಾನಗಳು ನಡೆದು ಅಂತ್ಯಸಂಸ್ಕಾರ ವ್ಯವಸ್ಥೆ ಮಾಡಲಾಗಿದೆ.


ಮೃತದೇಹದ ಅಂತಿಮ ವೀಕ್ಷಣೆಗಾಗಿ ಮನೆಯ ಅಂಗಳದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ನೂರಾರು ಸಂಖ್ಯೆಯಲ್ಲಿ ಜನ ಜನ ಆಗಮಿಸುತ್ತಿದ್ದಾರೆ.

Related posts

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಸೀತಾರಾಮ ಆಯ್ಕೆ

Suddi Udaya

ಆ. 3- 17: ಗುರುವಾಯನಕೆರೆ ಶಿವಂ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್: ಅಮೋಘ 10% ರಿಂದ 40% ವರೆಗೆ ಗ್ರಾಹಕರಿಗೆ ರಿಯಾಯಿತಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಉಗ್ರಾಣ ಉದ್ಘಾಟನೆ

Suddi Udaya

ಬೆಳಾಲು: ಮೈತ್ರಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 19 ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಧರ್ಮಸ್ಥಳ: 25 ನೇ ವರ್ಷದ ಭಜನಾ ತರಬೇತಿ ಕಮ್ಮಟ ಸಮಾರೋಪ – ಭಜನೋತ್ಸವ ಸಮಾವೇಶ

Suddi Udaya

ಮೇಲಂತಬೆಟ್ಟು: ಪಾಲೆತ್ತಡಿಗುತ್ತು ದೈವಗಳ ಧರ್ಮಚಾವಡಿ, ಭಂಡಾರದ ಮನೆ (ತರವಾಡು) ಪುನಃ ನಿರ್ಮಾಣದ ಶಂಕುಸ್ಥಾಪನೆ

Suddi Udaya
error: Content is protected !!