23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಮೃತ ಅಕಾಂಕ್ಷ ಮೃತದೇಹ ಮನೆಗೆ ಆಗಮನ : ಶಾಸಕ ಹರೀಶ್ ಪೂಂಜ ಭೇಟಿ, ಸಾಂತ್ವನ

ಧರ್ಮಸ್ಥಳ: ಪಂಜಾಬ್ ನಲ್ಲಿ ಕಟ್ಟಡದ ಮೇಲಿನಿಂದ ಜಿಗಿದು ಸಾವನ್ನಪ್ಪಿದ ಅಕಾಂಕ್ಷಾ ಅವರ ಮೃತದೇಹ ಧರ್ಮಸ್ಥಳದ ಬೋಳಿಯಾರು ಮನೆಗೆ ಬೆಳಗ್ಗೆ ತಲುಪಿದ್ದು ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಸ್ವಾಂತಾನ ನೀಡಿದರು.


ತಂದೆ ಸುರೇಂದ್ರನ್ ಅವರ ಸಹೋದರ ಪ್ರಕಾಶ್ ಅವರ ಮನೆಗೆ ಮೃತದೇಹ ತರಲಾಗಿದ್ದು ಅಲ್ಲೇ ಅಂತಿಮ ವಿಧಿ ವಿಧಾನಗಳು ನಡೆದು ಅಂತ್ಯಸಂಸ್ಕಾರ ವ್ಯವಸ್ಥೆ ಮಾಡಲಾಗಿದೆ.


ಮೃತದೇಹದ ಅಂತಿಮ ವೀಕ್ಷಣೆಗಾಗಿ ಮನೆಯ ಅಂಗಳದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ನೂರಾರು ಸಂಖ್ಯೆಯಲ್ಲಿ ಜನ ಆಗಮಿಸುತ್ತಿದ್ದಾರೆ.

Related posts

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ನಿರಖು ಠೇವಣಿ ಸಂಗ್ರಹಕ. ಧರ್ಮಸ್ಥಳ ಕನ್ಯಾಡಿ ನಿವಾಸಿ ಪಣಿರಾಜ್ ನಿಧನ

Suddi Udaya

ಬೆಳ್ತಂಗಡಿ ವಿಷ್ಣು ಸೇಲ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಅಂಗನವಾಡಿ ಹಾಗೂ ಶಾಲೆಯ 207 ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ

Suddi Udaya

ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಪ್ರವೀಣ್ ಬೇಂಗಿಲ ಆಯ್ಕೆ

Suddi Udaya

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya
error: Content is protected !!