25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳೆ (ಮೇ 22) ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಉಜಿರೆ ಮೆಸ್ಕಾಂ ಉಪ ವಿಭಾಗ ವ್ಯಾಪ್ತಿಯ ಬೆಳ್ತಂಗಡಿ ೩೩/೧೧ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಧರ್ಮಸ್ಥಳ 33/11 ವಿದ್ಯುತ್ ಸರಬರಾಜು ಲೈನಿನ ೩೩ ಕೆವಿ ಧರ್ಮಸ್ಥಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಧರ್ಮಸ್ಥಳ, ಕನ್ಯಾಡಿ ಪುದುವೆಟ್ಟು, ನಿಡ್ಲೆ, ಪಟ್ರಮೆ, ಅರಸಿನಮಕ್ಕಿ 11 ಫೀಡರ್ ನಿಂದ ಸರಬರಾಜು ಆಗುವ ಸ್ಥಳಗಳಲ್ಲಿ ಮೇ 22 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2.30 ಗಂಟೆ ತನಕ ವಿದ್ಯುತ್ ನಿಲುಗಡೆಯಾಗಲಿದೆ.


ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 11ಕೆವಿ ಕುವೆಟ್ಟು, ಲಾಯಿಲ, ಬಂಗಾಡಿ ಮತ್ತು ಕೊಲ್ಲಿ ಪೀಡರುಗಳ ಹೆಚ್.ಟಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಬೆಳಿಗ್ಗೆ 10 ರಿಂದ ಸಂಜೆ 5.30 ರ ತನಕ ಚರ್ಚ್ ರೋಡ್, ಸಂತೆಕಟ್ಟೆ, ಬೆಳ್ತಂಗಡಿ ಪೇಟೆ, ಹುಣ್ಸೆಕಟ್ಟೆ, ಲಾಯಿಲ, ಬಂಗಾಡಿ, ನಾವೂರು, ಇಂದಬೆಟ್ಟು, ಕೊಲ್ಲಿ, ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Related posts

ಕುತ್ಲೂರು ಸರಕಾರಿ ಶಾಲಾ ಮಕ್ಕಳಿಗೆ ಬಿಎಎಸ್ಎಫ್ ಸಂಸ್ಥೆಯಿಂದ ಪುಸ್ತಕ ಸಾಮಾಗ್ರಿ ಕೊಡುಗೆ

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡದಿಂದ ಷಷ್ಠಿ ಪೂರ್ತಿಯ ಸಮಾಲೋಚನಾ ಸಭೆ

Suddi Udaya

ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದ ಪ್ರಾಂತ್ಯಾಧ್ಯಕ್ಷರ ಅಧಿಕೃತ ಭೇಟಿ: ಕಾಪಿನಡ್ಕ ಸ ಕಿ ಪ್ರಾ ಶಾಲೆಗೆ ಕಂಪ್ಯೂಟರ್ ಉಪಕರಣಗಳ ಹಸ್ತಾಂತರ

Suddi Udaya

ಸೆ.28: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚಂಡಿಕಾಯಾಗ-ಸತ್ಯದರ್ಶನ

Suddi Udaya

ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ: ಬೈಕ್ ನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ಸಂಪೂರ್ಣ ಹಾನಿಗೊಳಿಸಿದ ಕಾಡಾನೆ

Suddi Udaya

ಅಂಡಿಂಜೆ ಸಂಜೀವಿನಿ ಒಕ್ಕೂಟದ ಸದಸ್ಯೆ ಮಲ್ಲಿಕಾ ಎಸ್.ರಿಗೆ ಯಶಸ್ವಿ ಮಹಿಳಾ ಉದ್ಯಮಿ-2026ಪ್ರಶಸ್ತಿ

Suddi Udaya
error: Content is protected !!