September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳೆ (ಮೇ 22) ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಉಜಿರೆ ಮೆಸ್ಕಾಂ ಉಪ ವಿಭಾಗ ವ್ಯಾಪ್ತಿಯ ಬೆಳ್ತಂಗಡಿ ೩೩/೧೧ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಧರ್ಮಸ್ಥಳ 33/11 ವಿದ್ಯುತ್ ಸರಬರಾಜು ಲೈನಿನ ೩೩ ಕೆವಿ ಧರ್ಮಸ್ಥಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಧರ್ಮಸ್ಥಳ, ಕನ್ಯಾಡಿ ಪುದುವೆಟ್ಟು, ನಿಡ್ಲೆ, ಪಟ್ರಮೆ, ಅರಸಿನಮಕ್ಕಿ 11 ಫೀಡರ್ ನಿಂದ ಸರಬರಾಜು ಆಗುವ ಸ್ಥಳಗಳಲ್ಲಿ ಮೇ 22 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2.30 ಗಂಟೆ ತನಕ ವಿದ್ಯುತ್ ನಿಲುಗಡೆಯಾಗಲಿದೆ.


ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 11ಕೆವಿ ಕುವೆಟ್ಟು, ಲಾಯಿಲ, ಬಂಗಾಡಿ ಮತ್ತು ಕೊಲ್ಲಿ ಪೀಡರುಗಳ ಹೆಚ್.ಟಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಬೆಳಿಗ್ಗೆ 10 ರಿಂದ ಸಂಜೆ 5.30 ರ ತನಕ ಚರ್ಚ್ ರೋಡ್, ಸಂತೆಕಟ್ಟೆ, ಬೆಳ್ತಂಗಡಿ ಪೇಟೆ, ಹುಣ್ಸೆಕಟ್ಟೆ, ಲಾಯಿಲ, ಬಂಗಾಡಿ, ನಾವೂರು, ಇಂದಬೆಟ್ಟು, ಕೊಲ್ಲಿ, ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Related posts

ಬಂದಾರು: ಮುಂಡೂರು ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ

Suddi Udaya

ಬೆಳ್ತಂಗಡಿ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ದಿನಾಚರಣೆ

Suddi Udaya

ಲಾಯಿಲ: ಪ್ರಸನ್ನ ಆಯುರ್ವೇದ ಮತ್ತು ಆಸ್ಪತ್ರೆ ಕಾಲೇಜು ಹಾಗೂ ಪ್ರಸನ್ನ ನರ್ಸಿಂಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ

Suddi Udaya

ನಾಳೆ(ಜೂ.25): ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬಂಗೇರ ನಿಧನಕ್ಕೆ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಪೂಜಾರಿ ಸಂತಾಪ

Suddi Udaya
error: Content is protected !!