September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಂಜಾಬ್ ನಲ್ಲಿ ಅಕಾಂಕ್ಷ ಆತ್ಮಹತ್ಯೆ ಪ್ರಕರಣ: ಧರ್ಮಸ್ಥಳದ ಬೋಳಿಯಾರು ಮನೆಗೆ ತಲುಪಿದ ಮೃತದೇಹ

ಧರ್ಮಸ್ಥಳ: ಪಂಜಾಬ್ ನಲ್ಲಿ ಕಟ್ಟಡದ ಮೇಲಿನಿಂದ ಜಿಗಿದು ಸಾವನ್ನಪ್ಪಿದ ಅಕಾಂಕ್ಷಾ ಅವರ ಮೃತದೇಹ ಧರ್ಮಸ್ಥಳದ ಬೋಳಿಯಾರು ಮನೆಗೆ ಬೆಳಗ್ಗೆ 8.45 ಕ್ಕೆ ತಲುಪಿದೆ.


ಮೃತದೇಹದ ಜೊತೆಗೆ ಆಕಾಂಕ್ಷಾ ಅವರ ತಂದೆ, ಸಹೋದರ, ಅವರ ಪತ್ನಿ ಇದ್ದರು.
ತಂದೆ ಸುರೇಂದ್ರನ್ ಅವರ ಸಹೋದರ ಪ್ರಕಾಶ್ ಅವರ ಮನೆಗೆ ಮೃತದೇಹ ತರಲಾಗಿದೆ. ಅಲ್ಲೇ ಅಂತಿಮ ವಿಧಿ ವಿಧಾನಗಳು ನಡೆದು ಅಂತ್ಯಸಂಸ್ಕಾರ ವ್ಯವಸ್ಥೆ ಮಾಡಲಾಗಿದೆ.


ಮೃತದೇಹದ ಅಂತಿಮ ವೀಕ್ಷಣೆಗಾಗಿ ಮನೆಯ ಅಂಗಳದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ನೂರಾರು ಸಂಖ್ಯೆಯಲ್ಲಿ ಜನ ಜನ ಆಗಮಿಸುತ್ತಿದ್ದಾರೆ.

Related posts

ಉಪನಯನದಲ್ಲಿ ಗಾನವೈಭವ

Suddi Udaya

ಬೆಳ್ತಂಗಡಿಯಲ್ಲಿ ಸರಣಿ ಅಪಘಾತ: ಎರಡು ಬಸ್ಸು ಸೇರಿದಂತೆ 7 ವಾಹನಗಳಿಗೆ ಡಿಕ್ಕಿ ಹೊಡೆದ ಲಾರಿ: ಯುವತಿ ಗಂಭೀರ

Suddi Udaya

ಗುಂಡೂರಿ: ಸಮೃದ್ದಿ ಗೃಹಪ್ರವೇಶ ಮುಂದೂಡಿಕೆ

Suddi Udaya

ಬೆಳ್ಳಂಬೆಳಿಗ್ಗೆ ಮನೆಗೆ ನುಗ್ಗಿದ್ದ ನಾಲ್ವರು ಮುಸುಕುಧಾರಿಗಳು: ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗ ನಗದು ದರೋಡೆ

Suddi Udaya

ಬೆಳ್ತಂಗಡಿ ತಾಲೂಕು ಹಾ.ಉ. ಕಾರ್ಯದರ್ಶಿಯವರ ವತಿಯಿಂದ ಗೌರವ ಡಾಕ್ಟರೇಟ್ ಅವಾರ್ಡ್ ಪುರಸ್ಕೃತೆ ಡಾ| ಸಾವಿತ್ರಿ ರೈ ಕೆ ರವರಿಗೆ ಸನ್ಮಾನ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya
error: Content is protected !!