July 23, 2026
Uncategorized

ಮೃತ ಅಕಾಂಕ್ಷ ಮೃತದೇಹ ಮನೆಗೆ ಆಗಮನ : ಶಾಸಕ ಹರೀಶ್ ಪೂಂಜ ಭೇಟಿ, ಸಾಂತ್ವನ

ಧರ್ಮಸ್ಥಳ: ಪಂಜಾಬ್ ನಲ್ಲಿ ಕಟ್ಟಡದ ಮೇಲಿನಿಂದ ಜಿಗಿದು ಸಾವನ್ನಪ್ಪಿದ ಅಕಾಂಕ್ಷಾ ಅವರ ಮೃತದೇಹ ಧರ್ಮಸ್ಥಳದ ಬೋಳಿಯಾರು ಮನೆಗೆ ಬೆಳಗ್ಗೆ ತಲುಪಿದ್ದು ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಸ್ವಾಂತಾನ ನೀಡಿದರು.


ತಂದೆ ಸುರೇಂದ್ರನ್ ಅವರ ಸಹೋದರ ಪ್ರಕಾಶ್ ಅವರ ಮನೆಗೆ ಮೃತದೇಹ ತರಲಾಗಿದ್ದು ಅಲ್ಲೇ ಅಂತಿಮ ವಿಧಿ ವಿಧಾನಗಳು ನಡೆದು ಅಂತ್ಯಸಂಸ್ಕಾರ ವ್ಯವಸ್ಥೆ ಮಾಡಲಾಗಿದೆ.


ಮೃತದೇಹದ ಅಂತಿಮ ವೀಕ್ಷಣೆಗಾಗಿ ಮನೆಯ ಅಂಗಳದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ನೂರಾರು ಸಂಖ್ಯೆಯಲ್ಲಿ ಜನ ಆಗಮಿಸುತ್ತಿದ್ದಾರೆ.

Related posts

.ಸುಬ್ರಹ್ಮಣ್ಯ ಭಟ್ಟರು ಬರೆದ ಪೌರಾಣಿಕ ಕಾದಂಬರಿ “ಸುಜ್ಞಾನಿ ಸಹದೇವ” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆ

Suddi Udaya

ನಾರಾವಿಯ 2 ಬಡ ಕುಟುಂಬಗಳಿಗೆ ಪರಸ್ಪರ ಸೇವಾ ಟ್ರಸ್ಟ್ ವತಿಯಿಂದ ಧನ ಸಹಾಯ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮದ ಪ್ರಯುಕ್ತ ‘ಸುವರ್ಣ ಸೇವಾ ವನಮಹೋತ್ಸವ’

Suddi Udaya

ಮುಸ್ತಾಕ್ ಅನುಮಾನಸ್ಪದ ಸಾವು ಪ್ರಕರಣ: ಪ್ರಕರಣಕ್ಕೆ ತಿರುವು ಪಡೆದ ಮತ್ತೊಂದು ಪ್ರಕರಣ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ಸಭೆ. ನೂತನ ಜಿಲ್ಲಾ ಸಂಘಟನಾ ಅಧ್ಯಕ್ಷರಾಗಿ ಪ್ರಕಾಶ್ ಕಾರಂತ್ ನರಿಕೊಂಬು ಆಯ್ಕೆ

Suddi Udaya
error: Content is protected !!