23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಮೃತ ಅಕಾಂಕ್ಷ ಮೃತದೇಹ ಮನೆಗೆ ಆಗಮನ : ಶಾಸಕ ಹರೀಶ್ ಪೂಂಜ ಭೇಟಿ, ಸಾಂತ್ವನ

ಧರ್ಮಸ್ಥಳ: ಪಂಜಾಬ್ ನಲ್ಲಿ ಕಟ್ಟಡದ ಮೇಲಿನಿಂದ ಜಿಗಿದು ಸಾವನ್ನಪ್ಪಿದ ಅಕಾಂಕ್ಷಾ ಅವರ ಮೃತದೇಹ ಧರ್ಮಸ್ಥಳದ ಬೋಳಿಯಾರು ಮನೆಗೆ ಬೆಳಗ್ಗೆ ತಲುಪಿದ್ದು ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಸ್ವಾಂತಾನ ನೀಡಿದರು.


ತಂದೆ ಸುರೇಂದ್ರನ್ ಅವರ ಸಹೋದರ ಪ್ರಕಾಶ್ ಅವರ ಮನೆಗೆ ಮೃತದೇಹ ತರಲಾಗಿದ್ದು ಅಲ್ಲೇ ಅಂತಿಮ ವಿಧಿ ವಿಧಾನಗಳು ನಡೆದು ಅಂತ್ಯಸಂಸ್ಕಾರ ವ್ಯವಸ್ಥೆ ಮಾಡಲಾಗಿದೆ.


ಮೃತದೇಹದ ಅಂತಿಮ ವೀಕ್ಷಣೆಗಾಗಿ ಮನೆಯ ಅಂಗಳದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ನೂರಾರು ಸಂಖ್ಯೆಯಲ್ಲಿ ಜನ ಆಗಮಿಸುತ್ತಿದ್ದಾರೆ.

Related posts

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya

ರಾಷ್ಟ್ರೀಯ ಹೆದ್ದಾರಿಯ  ಚರಂಡಿ ದುರಸ್ತಿ           

Suddi Udaya

ಮೇ 16: ಎಮ್.ಆರ್.ಪಿ.ಎಲ್ ಹಾಗೂ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ, ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ ಇವರ ಆಶ್ರಯದಲ್ಲಿ ” ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಅಳದಂಗಡಿ ಅಜಿಲ ಸೀಮೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರನ್ನು ಭೇಟಿಯಾದಸೆ.12ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿರುವ ಕನ್ನಡ ಚಲನ ಚಿತ್ರ ರಾನಿ – RONNY‌ದ ನಿರ್ಮಾಪಕರಾದ ಉಮೇಶ್ ಹೆಗ್ಡೆ

Suddi Udaya

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya
error: Content is protected !!