September 6, 2026
Uncategorized

ಮೃತ ಅಕಾಂಕ್ಷ ಮೃತದೇಹ ಮನೆಗೆ ಆಗಮನ : ಶಾಸಕ ಹರೀಶ್ ಪೂಂಜ ಭೇಟಿ, ಸಾಂತ್ವನ

ಧರ್ಮಸ್ಥಳ: ಪಂಜಾಬ್ ನಲ್ಲಿ ಕಟ್ಟಡದ ಮೇಲಿನಿಂದ ಜಿಗಿದು ಸಾವನ್ನಪ್ಪಿದ ಅಕಾಂಕ್ಷಾ ಅವರ ಮೃತದೇಹ ಧರ್ಮಸ್ಥಳದ ಬೋಳಿಯಾರು ಮನೆಗೆ ಬೆಳಗ್ಗೆ ತಲುಪಿದ್ದು ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಸ್ವಾಂತಾನ ನೀಡಿದರು.


ತಂದೆ ಸುರೇಂದ್ರನ್ ಅವರ ಸಹೋದರ ಪ್ರಕಾಶ್ ಅವರ ಮನೆಗೆ ಮೃತದೇಹ ತರಲಾಗಿದ್ದು ಅಲ್ಲೇ ಅಂತಿಮ ವಿಧಿ ವಿಧಾನಗಳು ನಡೆದು ಅಂತ್ಯಸಂಸ್ಕಾರ ವ್ಯವಸ್ಥೆ ಮಾಡಲಾಗಿದೆ.


ಮೃತದೇಹದ ಅಂತಿಮ ವೀಕ್ಷಣೆಗಾಗಿ ಮನೆಯ ಅಂಗಳದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ನೂರಾರು ಸಂಖ್ಯೆಯಲ್ಲಿ ಜನ ಆಗಮಿಸುತ್ತಿದ್ದಾರೆ.

Related posts

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

Suddi Udaya

ಕೊಕ್ಕಡ ಬಿಜೆಪಿ ಶಕ್ತಿಕೇಂದ್ರದಲ್ಲಿ ಬೈಠಕ್

Suddi Udaya

ಉಜಿರೆ: ಕುಂಜರ್ಪದಲ್ಲಿ 5ನೇ ವರ್ಷದ ದುರ್ಗಾಪೂಜೆ

Suddi Udaya

ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿಯ ಭೇಟಿ

Suddi Udaya

ಡಾ.ಗೋಪಾಲಕೃಷ್ಣ ಕಾಂಚೋಡುರವರಿಗೆನಿವೃತ್ತ ಸಾಧಕ ಯೋಧ ಪ್ರಶಸ್ತಿ ಪ್ರದಾನ

Suddi Udaya

ಮಡಂತ್ಯಾರು: ಬಂಗೇರಕಟ್ಟೆ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

Suddi Udaya
error: Content is protected !!