29.6 C
ಪುತ್ತೂರು, ಬೆಳ್ತಂಗಡಿ
May 23, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿ

ಇಳಂತಿಲ ಅಂಡೆತಡ್ಕ ಮನೆ ನಿವಾಸಿ ಅರುಣ್ ನಾಪತ್ತೆ

ಹೊಟ್ಟೆ ನೋವಿಗೆ ಔಷಧಿಗೆಂದು ಹಣವನ್ನು ಪಡೆದು ಮನೆಯಿಂದ ಹೋದವರು ನಾಪತ್ತೆ

ಇಳಂತಿಲ:: ಇಲ್ಲಿನ ಇಳಂತಿಲ ಗ್ರಾಮದ ಅಂಡೆತಡ್ಕ ಮನೆ ನಿವಾಸಿ ಅರುಣ್ ಎ. (35) ಎಂಬವರು ಮೇ ತಿಂಗಳ 1 ರಿಂದ ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

ನಾಪತ್ತೆಯಾದ ಅರುಣ್ ರವರ ಸಹೋದರ ಸುನಿಲ್ ಕುಮಾ‌ರ್ ಪೊಲೀಸರಿಗೆ ದೂರು ನೀಡಿದ್ದು, ಮೂಲತಃ ಕೇರಳ ರಾಜ್ಯದ ಕಾಸರಗೋಡು ನೀರ್ಚಾಲ್‌ ಗ್ರಾಮದ ನಿವಾಸಿಯಾಗಿರುವ ಇವರುಗಳು ಇಳಂತಿಲ ಗ್ರಾಮದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದು, ಇಳಂತಿಲದಲ್ಲೇ ತಾತ್ಕಾಲಿಕ ವಾಸ್ತವ್ಯವನ್ನು ಹೊಂದಿದ್ದರು. ಮೇ 1 ರಂದು ತನಗೆ ಹೊಟ್ಟೆ ನೋವಿದೆಂದು ತಿಳಿಸಿ ಔಷಧಿಗೆಂದು ಹಣವನ್ನು ಪಡೆದು ಮನೆಯಿಂದ ಹೋದವರು ಹಿಂದಿರುಗಿ ಬಂದಿಲ್ಲ. ಈ ಕುರಿತು ಅವರು ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದಾರೆ.
ಉಪ್ಪಿನಂಗಡಿ ಪೊಲೀಸರು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ನಾರಾವಿ ಬಿಜೆಪಿ ಕಾರ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಭತ್ತದ ಸಾಂಪ್ರದಾಯಿಕ ತಳಿಗಳ ಸಂರಕ್ಷಕ ಸಾವಯವ ಕೃಷಿಯಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ಪುರಸ್ಕೃತ ಬಿ.ಕೆ ದೇವರಾವ್ ರಿಗೆ ಬೆಳ್ತಂಗಡಿ ತಾಲೂಕು ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ತಾಲೂಕಿಗೆ ಶೇ. 94.18 ಫಲಿತಾಂಶ

Suddi Udaya

ಬೆಳಾಲು ಶ್ರೀ ಕೃಷ್ಣ ಕ್ಲಿನಿಕ್ ಗೆ ಉಚಿತ ಇಸಿಜಿ ಮೆಷಿನ್ ಹಸ್ತಾಂತರ

Suddi Udaya

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ಬೆಳಾಲು ಭಾಗ್ಯೋದಯ ಸ್ವ-ಸಹಾಯ ಸಂಘದ ಸದಸ್ಯೆ ಗೀತಾರವರಿಗೆ ಯು ಶೇಪ್ ವಾಕರ್, ವಿತರಣೆ

Suddi Udaya
error: Content is protected !!