September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿ

ಇಳಂತಿಲ ಅಂಡೆತಡ್ಕ ಮನೆ ನಿವಾಸಿ ಅರುಣ್ ನಾಪತ್ತೆ

ಹೊಟ್ಟೆ ನೋವಿಗೆ ಔಷಧಿಗೆಂದು ಹಣವನ್ನು ಪಡೆದು ಮನೆಯಿಂದ ಹೋದವರು ನಾಪತ್ತೆ

ಇಳಂತಿಲ:: ಇಲ್ಲಿನ ಇಳಂತಿಲ ಗ್ರಾಮದ ಅಂಡೆತಡ್ಕ ಮನೆ ನಿವಾಸಿ ಅರುಣ್ ಎ. (35) ಎಂಬವರು ಮೇ ತಿಂಗಳ 1 ರಿಂದ ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

ನಾಪತ್ತೆಯಾದ ಅರುಣ್ ರವರ ಸಹೋದರ ಸುನಿಲ್ ಕುಮಾ‌ರ್ ಪೊಲೀಸರಿಗೆ ದೂರು ನೀಡಿದ್ದು, ಮೂಲತಃ ಕೇರಳ ರಾಜ್ಯದ ಕಾಸರಗೋಡು ನೀರ್ಚಾಲ್‌ ಗ್ರಾಮದ ನಿವಾಸಿಯಾಗಿರುವ ಇವರುಗಳು ಇಳಂತಿಲ ಗ್ರಾಮದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದು, ಇಳಂತಿಲದಲ್ಲೇ ತಾತ್ಕಾಲಿಕ ವಾಸ್ತವ್ಯವನ್ನು ಹೊಂದಿದ್ದರು. ಮೇ 1 ರಂದು ತನಗೆ ಹೊಟ್ಟೆ ನೋವಿದೆಂದು ತಿಳಿಸಿ ಔಷಧಿಗೆಂದು ಹಣವನ್ನು ಪಡೆದು ಮನೆಯಿಂದ ಹೋದವರು ಹಿಂದಿರುಗಿ ಬಂದಿಲ್ಲ. ಈ ಕುರಿತು ಅವರು ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದಾರೆ.
ಉಪ್ಪಿನಂಗಡಿ ಪೊಲೀಸರು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಪಿಯುಸಿ ಫಲಿತಾಂಶ: ವಾಣಿ ಪ.ಪೂ ಕಾಲೇಜು ವಾಣಿಜ್ಯ ವಿಭಾಗಕ್ಕೆ ಮೂರು ರ‍್ಯಾಂಕ್

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ನಾಗೇಶ್ ಕದ್ರಿ ನೇಮಕ

Suddi Udaya

ಬೆಳ್ತಂಗಡಿ: ಭಜನಾ ಪರಿಷತ್ತಿನ ಸಮಾಲೋಚನಾ ಸಭೆ

Suddi Udaya

ಬದನಾಜೆ ಸ. ಉ. ಪ್ರಾ. ಶಾಲಾ ನವೀಕರಣ ಉತ್ಸವ

Suddi Udaya

ಬೆಳ್ತಂಗಡಿ ಪ್ರಥಮ‌‌ ದರ್ಜೆ ಕಾಲೇಜಿನಲ್ಲಿ “ವಿಶ್ವ ತಂಬಾಕು ವಿರೋಧಿ ದಿನಾಚರಣೆ”- “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ

Suddi Udaya
error: Content is protected !!