23.3 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕರಿಗೆ “ಆಕ್ಸ್ಫರ್ಡ್ ಅಡ್ವಾಂಟೇಜ್ ಪೆಡಗೋಜಿ” ಕಾರ್ಯಾಗಾರ

ಉಜಿರೆ: ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಆಕ್ಸ್ಫರ್ಡ್ ಅಡ್ವಾಂಟೇಜ್ ಪೆಡಗೋಜಿ” ಕಾರ್ಯಾಗಾರ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಆಕ್ಸ್ಫರ್ಡ್ ಯೂನಿವರ್ಸಿಟಿ ಪ್ರೆಸ್ ಅಕಾಡೆಮಿಕ್ ಎಕ್ಸಲೆನ್ಸ್ ವ್ಯವಸ್ಥಾಪಕಿ ಗಂಗೋತ್ರಿ ಎಸ್.ಜಿ ಹಾಗೂ ಆಕ್ಸ್ಫರ್ಡ್ ಯೂನಿವರ್ಸಿಟಿ ಪ್ರೆಸ್ ಹಿರಿಯ ಪ್ರದೇಶ ವ್ಯವಸ್ಥಾಪಕ ಅಬೂಬಕರ್ ನಾಯಕ್ ವಿಷಯದ ಕುರಿತಾಗಿ ಮಾಹಿತಿ ಹಂಚಿಕೊಂಡರು.

ಕಾರ್ಯಾಗಾರದ ಅಧ್ಯಕ್ಷತೆ ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ಶಾಂಟಿ ಜಾರ್ಜ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

ಉಜಿರೆಯ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಗ್ನಿ ಅವಘಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಕ್ರಿಸ್ಮಸ್ ಸಂಭ್ರಮ

Suddi Udaya

ಉಜಿರೆ: ‘ಎಸ್.ಡಿ.ಎಂ. ನೆನಪಿನಂಗಳ’ದ ಹದಿನಾರನೇ ಕಂತಿನ ಕಾರ್ಯಕ್ರಮ

Suddi Udaya

ಕಳಿಯ ಗ್ರಾ.ಪಂ. ವ್ಯಾಪಿಯಲ್ಲಿ ಬಿರುಸಿನ ಮತದಾನ: ಗಮನಸೆಳೆದ ಪಿಂಕ್(ಸಖಿ) ಮತಗಟ್ಟೆ : ಮತಗಟ್ಟೆ ಕೇಂದ್ರದಲ್ಲಿ ಮತದಾರರ ವಿವಿಧ ಬೇಡಿಕೆ

Suddi Udaya

ಶೇ.100 ತೆರಿಗೆ ವಸೂಲಾತಿ: ನಾವೂರು ಗ್ರಾ.ಪಂ. ಗೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿಯವರಿಂದ ಅಭಿನಂದನೆ

Suddi Udaya

ಯೆನೆಪೋಯ ‘ಡಿಪಾರ್ಟ್‌ಮೆಂಟ್ ಆಫ್ ಹಾಸ್ಪಿಟಲ್ ಅಡ್ಮಿನಿಸ್ಟ್ರೇಶನ್’ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಉಜಿರೆಯ ಅಮ್ರೀನ್ ಹಮೀದ್ ಆಯ್ಕೆ‌

Suddi Udaya
error: Content is protected !!