July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಚಾರ್ಮಾಡಿಯಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯುವ ಸಾಹಸ ಸೂಕ್ತ ಕಾನೂನು ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಚಾರ್ಮಾಡಿ: ರಸ್ತೆಗೆ ಬಂದ ಕಾಡಾನೆ ಜೊತೆ ಸೆಲ್ಫಿ ಫೋಟೋ ತೆಗೆಯುವ ಸಾಹಸಕ್ಕೆ ಕೈ ಹಾಕಿದ ವಾಹನ ಸವಾರರಿಗೆ ಅರಣ್ಯ ಸಚಿವರು ಬಿಸಿ ಮುಟ್ಟಿಸುವ ಕೆಲಸ ಮಾಡಲು ಮುಂದಾಗಿದ್ದಾರೆ.

ಚಾರ್ಮಾಡಿ ಘಾಟ್ ನ 4ನೇ ತಿರುವಿನಲ್ಲಿ ಮೇ22 ರಂದು ಬೆಳಗ್ಗೆ ರಸ್ತೆಗೆ ಬಂದಿದ್ದ ಕಾಡನೆ ಜೊತೆ ವಾಹನ ಸವಾರರು ಸೆಲ್ಫಿ ಫೋಟೋ ತೆಗೆಯುತ್ತಿದ್ದ ಬಗ್ಗೆ ವಿಡಿಯೋ ಮಾಧ್ಯಮಗಳಲ್ಲಿ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ವಾಹನ ನಂಬರ್ ಪತ್ತೆ ಮಾಡಿ ಕಾನೂನು ಕ್ರಮ ಜರುಗಿಸಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲು ಮತ್ತು ಅರಣ್ಯದ ಪ್ರವೇಶದ ಬಳಿ ಎಚ್ಚರಿಕೆ ಫಲಕ ಹಾಕಿ ಅರಿವು ಮೂಡಿಸಲು ಸಂಬಂಧ ಸ್ಪಷ್ಟ ಆದೇಶ ಹೊರಡಿಸಲು ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಿಗೆ ಸೂಚನಾ ಪತ್ರ ಮೇ22 ರಂದು ಸಂಜೆ ಹೊರಡಿಸಿದ್ದಾರೆ.

Related posts

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ: ಜಿಲ್ಲಾಮಟ್ಟದ ಯುವಜನ ಮೇಳ

Suddi Udaya

ಮುಂಡಾಜೆ : ಸಿಡಿಲು ಬಡಿದು ಮನೆಗೆ ಹಾನಿ, ಅಪಾರ ನಷ್ಟ

Suddi Udaya

ಹೆದ್ದಾರಿ ಬದಿಯಲ್ಲೇ ಬೆಳ್ತಂಗಡಿ ವಾರದ ಸಂತೆ: ಹೆಚ್ಚಿದ ಟ್ರಾಫಿಕ್ ಜಾಮ್-ಪ್ರತಿ ದಿನ ಸಂಕಷ್ಟಕ್ಕೆ ಸಿಲುಕಿದ ವಾಹನ ಚಾಲಕರು, ಪ್ರಯಾಣಿಕರ ಗೋಳು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಐಕ್ಸ್ ದ್ವಿಮಾಸಿಕ ಸಭೆ

Suddi Udaya

ಕಿರಣ್ ಚಂದ್ರ ಪುಷ್ಪಗಿರಿಯವರಿಂದ ಶಿಬಾಜೆ ಅಡ್ಡಹಳ್ಳ ಫ್ರೆಂಡ್ಸ್ ಇದರ ನೂತನ ಲೋಗೋ ಬಿಡುಗಡೆ

Suddi Udaya
error: Content is protected !!