September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಚಾರ್ಮಾಡಿಯಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯುವ ಸಾಹಸ ಸೂಕ್ತ ಕಾನೂನು ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಚಾರ್ಮಾಡಿ: ರಸ್ತೆಗೆ ಬಂದ ಕಾಡಾನೆ ಜೊತೆ ಸೆಲ್ಫಿ ಫೋಟೋ ತೆಗೆಯುವ ಸಾಹಸಕ್ಕೆ ಕೈ ಹಾಕಿದ ವಾಹನ ಸವಾರರಿಗೆ ಅರಣ್ಯ ಸಚಿವರು ಬಿಸಿ ಮುಟ್ಟಿಸುವ ಕೆಲಸ ಮಾಡಲು ಮುಂದಾಗಿದ್ದಾರೆ.

ಚಾರ್ಮಾಡಿ ಘಾಟ್ ನ 4ನೇ ತಿರುವಿನಲ್ಲಿ ಮೇ22 ರಂದು ಬೆಳಗ್ಗೆ ರಸ್ತೆಗೆ ಬಂದಿದ್ದ ಕಾಡನೆ ಜೊತೆ ವಾಹನ ಸವಾರರು ಸೆಲ್ಫಿ ಫೋಟೋ ತೆಗೆಯುತ್ತಿದ್ದ ಬಗ್ಗೆ ವಿಡಿಯೋ ಮಾಧ್ಯಮಗಳಲ್ಲಿ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ವಾಹನ ನಂಬರ್ ಪತ್ತೆ ಮಾಡಿ ಕಾನೂನು ಕ್ರಮ ಜರುಗಿಸಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲು ಮತ್ತು ಅರಣ್ಯದ ಪ್ರವೇಶದ ಬಳಿ ಎಚ್ಚರಿಕೆ ಫಲಕ ಹಾಕಿ ಅರಿವು ಮೂಡಿಸಲು ಸಂಬಂಧ ಸ್ಪಷ್ಟ ಆದೇಶ ಹೊರಡಿಸಲು ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಿಗೆ ಸೂಚನಾ ಪತ್ರ ಮೇ22 ರಂದು ಸಂಜೆ ಹೊರಡಿಸಿದ್ದಾರೆ.

Related posts

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಧ್ವಜಸ್ತಂಭ ಸ್ಥಾಪನೆಗೆ ಸಿದ್ದಗೊಳಿಸಿದ ಕಲ್ಲಿನ ಕೆತ್ತನೆ ಕಾರ್ಯಕ್ಕೆ ಚಾಲನೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಂ ಭೇಟಿ

Suddi Udaya

ಉಜಿರೆ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ತಾಲೂಕು ದಸರಾ ಕ್ರೀಡಾಕೂಟ: ಭಾರತ ಕ್ರೀಡೆಯಲ್ಲೂ ಬಲಿಷ್ಠ ರಾಷ್ಟ್ರವಾಗಿ ಮೂಡಿ ಬರುತ್ತಿದೆ: ಡಾ. ಸತೀಶ್ಚಂದ್ರ

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ

Suddi Udaya

ಗುರುವಾಯನಕೆರೆಯಲ್ಲಿ ಡಾ. ಸವನ್ ರೈ ಬಾರ್ದಡ್ಕ ಬಳಂಜರವರ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya

ಹುಣ್ಸೆಕಟ್ಟೆ ಮತ್ತು ರೆಂಕೆದಗುತ್ತು ವ್ಯಾಪ್ತಿಯಲ್ಲಿ ಗುರು ಗಾಂಧಿ ಸಂವಾದ ಕಾರ್ಯಕ್ರಮ ಮತ್ತು ಕೋಟಿ ಚೆನ್ನಯ್ಯ ಕ್ರೀಡಾಕೂಟದ ಪೂರ್ವಭಾವಿ ಸಭೆ

Suddi Udaya
error: Content is protected !!