24.6 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಆನೆ: ಪ್ರವಾಸಿಗರ ಸೆಲ್ಫಿ ಗೀಳಿಗೆ ಆನೆ ಆಕ್ರೋಶ

ಚಾರ್ಮಾಡಿ: ದ.ಕ ಮತ್ತು ಚಿಕ್ಕಮಗಳೂರು ಜಿಲ್ಲೆ ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ನಾಲ್ಕನೇ ತಿರುವಿನಲ್ಲಿ ಹೆದ್ದಾರಿ ಮಧ್ಯೆ ಒಂಟಿ ಸಲಗ ಕಂಡು ಬಂದಿದೆ. ರಸ್ತೆಯಲ್ಲೇ ನಿಂತಿದ್ದ ಒಂಟಿ ಸಲಗವನ್ನು ನೋಡಿ, ಕೆಲ ಪ್ರವಾಸಿಗರು ಸೆಲ್ಫಿ ತೆಗೆಯುವ ಉದ್ದೇಶದಿಂದ ಅದರ ಸಮೀಪದವರೆಗೆ ತೆರಳಿದರು. ಈ ವೇಳೆ ಸಲಗದ ರೋಷವನ್ನು ವ್ಯಕ್ತಪಡಿಸಿತು. ಇದರಿಂದ ಅನೇಕ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿ, ವಾಹನಗಳ ಸಂಚಾರ ಸ್ಥಗಿತಗೊಂಡಿತು.

ಕಾಡಾನೆ ಯಾವುದೇ ರೀತಿಯ ಹಾನಿ ಉಂಟು ಮಾಡಿಲ್ಲ.ಪರಿಸರ ತಜ್ಞರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಪ್ರವಾಸಿಗರ ಈ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ವನ್ಯಜೀವಿಗಳು ಮಾನವ ಸಂಪರ್ಕದಿಂದ ತೀವ್ರ ಒತ್ತಡಕ್ಕೆ ಒಳಗಾಗುತ್ತವೆ. ಈ ತರಹದ ವರ್ತನೆ ಮುಂದಿನ ದಿನಗಳಲ್ಲಿ ದುರಂತಗಳಿಗೆ ದಾರಿಯಾಗಬಹುದು ಎಂದು ಎಚ್ಚರಿಸಿದ್ದಾರೆ.

Related posts

ಕೊಕ್ಕಡ ಶ್ರೀ ಕ್ಷೇ. ಧ.ಗ್ರಾ. ಯೋಜನೆಯ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಮಾ.10: ಅಂತರಾಷ್ಟ್ರೀಯ ಬಿಲ್ಲವರ ಮಹಾ ಸಮಾವೇಶ: ಕಳಿಯ ಗ್ರಾಮದ ಬಿಲ್ಲವರ ಪೂರ್ವಭಾವಿ ಸಭೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ: ಸವಾರರಿಗೆ ತೊಂದರೆಯಾದರೆ ಇಂಜಿನಿಯರ್ ರನ್ನು ನೇರ ಹೊಣೆ ಮಾಡಿ ನಿರ್ದಾಕ್ಷಿಣ್ಯ ಕ್ರಮ : ದಿನೇಶ್ ಗುಂಡೂರಾವ್

Suddi Udaya

ಸ್ಪರ್ಧಾತ್ಮಕ ಪರೀಕ್ಷೆ: ಕು. ಅಂಚಿತಾ ಡಿ. ಜೈನ್ ಅಂತರ್‌ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನಾರಾವಿ ವಲಯದ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಸರಕಾರಿ ಪ್ರೌಢಶಾಲೆ ಪೆರ್ಲ-ಬೈಪಾಡಿಯಲ್ಲಿ ಸ್ವಾಸ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!