25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಆನೆ: ಪ್ರವಾಸಿಗರ ಸೆಲ್ಫಿ ಗೀಳಿಗೆ ಆನೆ ಆಕ್ರೋಶ

ಚಾರ್ಮಾಡಿ: ದ.ಕ ಮತ್ತು ಚಿಕ್ಕಮಗಳೂರು ಜಿಲ್ಲೆ ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ನಾಲ್ಕನೇ ತಿರುವಿನಲ್ಲಿ ಹೆದ್ದಾರಿ ಮಧ್ಯೆ ಒಂಟಿ ಸಲಗ ಕಂಡು ಬಂದಿದೆ. ರಸ್ತೆಯಲ್ಲೇ ನಿಂತಿದ್ದ ಒಂಟಿ ಸಲಗವನ್ನು ನೋಡಿ, ಕೆಲ ಪ್ರವಾಸಿಗರು ಸೆಲ್ಫಿ ತೆಗೆಯುವ ಉದ್ದೇಶದಿಂದ ಅದರ ಸಮೀಪದವರೆಗೆ ತೆರಳಿದರು. ಈ ವೇಳೆ ಸಲಗದ ರೋಷವನ್ನು ವ್ಯಕ್ತಪಡಿಸಿತು. ಇದರಿಂದ ಅನೇಕ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿ, ವಾಹನಗಳ ಸಂಚಾರ ಸ್ಥಗಿತಗೊಂಡಿತು.

ಕಾಡಾನೆ ಯಾವುದೇ ರೀತಿಯ ಹಾನಿ ಉಂಟು ಮಾಡಿಲ್ಲ.ಪರಿಸರ ತಜ್ಞರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಪ್ರವಾಸಿಗರ ಈ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ವನ್ಯಜೀವಿಗಳು ಮಾನವ ಸಂಪರ್ಕದಿಂದ ತೀವ್ರ ಒತ್ತಡಕ್ಕೆ ಒಳಗಾಗುತ್ತವೆ. ಈ ತರಹದ ವರ್ತನೆ ಮುಂದಿನ ದಿನಗಳಲ್ಲಿ ದುರಂತಗಳಿಗೆ ದಾರಿಯಾಗಬಹುದು ಎಂದು ಎಚ್ಚರಿಸಿದ್ದಾರೆ.

Related posts

ದ.ಕ ಜಿಲ್ಲಾ ಪೊಲೀಸ್ ಠಾಣೆಗಳ ತನಿಖಾಧಿಕಾರಿಗಳು ಹಾಗೂ ತನಿಖಾ ಸಿಬ್ಬಂದಿಗಳಿಗೆ ವೈಜ್ಞಾನಿಕ ತನಿಖೆ ಪ್ರಾಥಮಿಕ ಹಂತದ ತರಬೇತಿ ಕಾರ್ಯಾಗಾರ

Suddi Udaya

ಸೆ.30: ಬೆಳ್ತಂಗಡಿ ಪಶು ಸಂಗೋಪನಾ ಇಲಾಖೆಯಿಂದ 48 ಗ್ರಾ. ಪಂ. ಪಶುಸಖಿಯವರಿಗೆ ಉಚಿತವಾಗಿ ಕಿಟ್ ವಿತರಣೆ

Suddi Udaya

ಕೊಕ್ಕಡ : ನಿವೃತ್ತ ಅಂಚೆ ಪಾಲಕ  ಬಾಲಕೃಷ್ಣ ನಿಧನ

Suddi Udaya

ಬೆಳ್ತಂಗಡಿ: ದಾರುಸಲಾಂ ಎಜುಕೇಶನ್ ಸೆಂಟರ್ ನಲ್ಲಿ 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವ

Suddi Udaya

ಯುವ ಕಾಂಗ್ರೆಸ್ ದಕ ಜಿಲ್ಲಾ ಸಮಿತಿಯಿಂದ ಮತಗಳ್ಳತನ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಮಂಗಳೂರಿನಲ್ಲಿ ಬ್ರಹತ್ ಪಂಜಿನ ಮೆರವಣಿಗೆ

Suddi Udaya

ಧರ್ಮಸ್ಥಳದ ನೆರವಿನಿಂದ ರುದ್ರಭೂಮಿಗಳಿಗೆ ಕಾಯಕಲ್ಪ

Suddi Udaya
error: Content is protected !!