July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಿಂದ ಮುಂಡ್ರುಪ್ಪಾಡಿ ಶಾಲೆಗೆ ಪ್ರಿಂಟರ್ ಕೊಡುಗೆ

ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಧರ್ಮಸ್ಥಳ ಮುಂಡ್ರುಪ್ಪಾಡಿ ಕಿರಿಯ ಪ್ರಾಥಮಿಕ ಶಾಲೆಗೆ ಪ್ರಿಂಟರ್‌ನ್ನು ಕೊಡುಗೆಯಾಗಿ ನೀಡಲಾಯಿತು.

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರೀತಮ್ ಡಿ ಪ್ರಿಂಟರನ್ನು ಮುಖ್ಯೋಪಾಧ್ಯಾಯಿನಿ ಚಿತ್ರಪ್ರಭಾ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಬ್ಯಾಂಕಿನ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಶಶಿಧರ್, ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್, ನಿರ್ದೇಶಕರುಗಳು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ರುಡ್ ಸೆಟ್ ಸಂಸ್ಥೆಯ ಶಿಬಿರಾರ್ಥಿಗಳಿಂದ ಸ್ವಚ್ಛತಾ ಹಿ ಸೇವಾ ಅಭಿಯಾನ

Suddi Udaya

ವೇಣೂರು: ಖಾಸಗಿ ಬಸ್ ಹಾಗೂ ಜೀಪ್ ನಡುವೆ ಅಪಘಾತ : ಓವ೯ರಿಗೆ ಗಂಭೀರ ಗಾಯ

Suddi Udaya

ಮಚ್ಚಿನ: ರುದ್ರಭೂಮಿ ಸಮೀಪ ಆಕಸ್ಮಿಕ ಬೆಂಕಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶಿವಾನಂದ ಪ್ರಭು ಅವರಿಗೆ ಶ್ರದ್ಧಾಂಜಲಿ

Suddi Udaya

ನೆಲ್ಯಾಡಿ ಲಾವತಡ್ಕದಲ್ಲಿ ಕಾರು ಪಲ್ಟಿ : 6 ಮಂದಿಗೆ ಗಂಭೀರ ಗಾಯ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya
error: Content is protected !!