23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

ಪಡಂಗಡಿ: ಅರಿವು ಕೇಂದ್ರ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಪಡಂಗಡಿಯಲ್ಲಿ ಮೇ 14 ರಿಂದ ಮೇ 20 ರವರೆಗೆ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಕಾರ್ಯಕ್ರಮವು ನಡೆಯಿತು.

ಈ ಶಿಬಿರದಲ್ಲಿ ಮಕ್ಕಳಿಗೆ ಓದುವ ಬರೆಯುವ ಕೌಶಲ್ಯ ಹೆಚ್ಚಿಸುವ ಚಟುವಟಿಕೆಗಳು ವಿವಿಧ ಸಾಂಸ್ಕೃತಿಕ ಚಳುವಟಿಕೆ ಗಳನ್ನು ಹಮ್ಮಿಕೊಳ್ಳಲಾಯಿತು . ಸರಳ ಯೋಗಗಳನ್ನು ಮಕ್ಕಳಿಂದ ಮಾಡಿಸಲಾಯಿತು.

Related posts

ಇಳಂತಿಲ ಗ್ರಾಮ ಪಂಚಾಯತ್ ಉಪ ಚುನಾವಣೆ: ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಯಾಗಿ ಕುಸುಮ ಈಶ್ವರ ಗೌಡ ಕಣಕ್ಕೆ

Suddi Udaya

ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿಯವರ 3 ತಿಂಗಳ ಪುಟ್ಟ ಕಂದನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ

Suddi Udaya

ಭಾರಿ ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆಲುವು: ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya

ತಣ್ಣೀರುಪಂತ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಟೈಲರಿಂಗ್ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya
error: Content is protected !!