July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು

ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಎಸ್.ಎಸ್.ಎಲ್.ಸಿ ಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದ ವೇಣೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಮೋಕ್ಷಿತಾ ಬಜಿರೆರವರ ಮುಂದಿನ ವಿದ್ಯಾಭ್ಯಾಸಕ್ಕಾಗಿ

ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಅಧ್ಯಕ್ಷ ರಕ್ಷಿತ್ ಶಿವರಾಂ ರವರು ಆರ್ಥಿಕ ನೆರವು ಹಸ್ತಾಂತರಿಸಿದರು.

Related posts

ಬಂದಾರು: ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

Suddi Udaya

ಉಜಿರೆ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಇದರ ವತಿಯಿಂದ ಸುನ್ನತ್ (ಮುಂಜಿ) ಕಾರ್ಯಕ್ರಮ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಬ್ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಅತ್ಯಾಧುನಿಕ ಸಿಎಲ್‌ಐಎ ಮೆಶಿನ್ ಅಳವಡಿಕೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ

Suddi Udaya

ಮಚ್ಚಿನ: ಮುಡಿಪಿರೆ ರಸ್ತೆ ದುರಸ್ತಿ

Suddi Udaya
error: Content is protected !!