25.7 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕ

ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ನೇಪಾಳದ ಬುದ್ಧ ಭಗವಾನ್ ರವರ ಪರಮ ಪವಿತ್ರ ಕ್ಷೇತ್ರವಾದ ಲುಂಬಿನಿ ಮತ್ತು ಕಪಿಲವಸ್ತು ಕ್ಷೇತ್ರಗಳಿಗೆ ಭೇಟಿ

ಬೆಳ್ತಂಗಡಿ: ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನ ನಿತ್ಯಾನಂದ ನಗರ ಧರ್ಮಸ್ಥಳ ಇದರ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಅಯೋಧ್ಯೆಯ ತಮ್ಮ ಶಾಖಾ ಮಠದ ಭೂಮಿ ಪೂಜೆಯನ್ನು ಮುಗಿಸಿ ಮೇ 22 ರಂದು ನೇಪಾಳದ ಬುದ್ಧ ಭಗವಾನ್ ರವರ ಪರಮ ಪವಿತ್ರ ಕ್ಷೇತ್ರವಾದ ಅವರ ಜನ್ಮಸ್ಥಳವಾದ ಲುಂಬಿನಿ ಮತ್ತು ಕಪಿಲವಸ್ತು ಕ್ಷೇತ್ರಗಳಿಗೆ ಭೇಟಿ ನೀಡಿ ಬುದ್ಧ ಭಗವಾನ್ ರವರಿಗೆ ಪೂಜೆ ಸಲ್ಲಿಸಿ ಕೆಲವು ಹೊತ್ತು ಧ್ಯಾನ ಮಾಡಿದರು.

Related posts

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನಮಂದಿರದ ವಾರ್ಷಿಕೋತ್ಸವ

Suddi Udaya

ಎ.22: ಮುಂಡೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ “ಹರಿ ದರ್ಶನ” ಯಕ್ಷಗಾನ ಬಯಲಾಟ

Suddi Udaya

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53 ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ಎ.6: ಬೆಂಗಳೂರು ಶ್ರೀ‌ ಪ್ರಸನ್ನ ಕಾರ್ಯಸಿದ್ದಿ ಬೈಲಾಂಜನೇಯ ದೇವಾಲಯದಲ್ಲಿ ರಾಮನವಮಿ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದಲ್ಲಿ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಹಾಗೂ ಸವಣಾಲು ಪಲ್ಗುಣಿ ಭಜನಾ ತಂಡ

Suddi Udaya

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಬೆಳ್ತಂಗಡಿ 64ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಉದ್ಘಾಟನೆ

Suddi Udaya
error: Content is protected !!