28.8 C
ಪುತ್ತೂರು, ಬೆಳ್ತಂಗಡಿ
May 23, 2025
ಧಾರ್ಮಿಕ

ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ನೇಪಾಳದ ಬುದ್ಧ ಭಗವಾನ್ ರವರ ಪರಮ ಪವಿತ್ರ ಕ್ಷೇತ್ರವಾದ ಲುಂಬಿನಿ ಮತ್ತು ಕಪಿಲವಸ್ತು ಕ್ಷೇತ್ರಗಳಿಗೆ ಭೇಟಿ

ಬೆಳ್ತಂಗಡಿ: ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನ ನಿತ್ಯಾನಂದ ನಗರ ಧರ್ಮಸ್ಥಳ ಇದರ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಅಯೋಧ್ಯೆಯ ತಮ್ಮ ಶಾಖಾ ಮಠದ ಭೂಮಿ ಪೂಜೆಯನ್ನು ಮುಗಿಸಿ ಮೇ 22 ರಂದು ನೇಪಾಳದ ಬುದ್ಧ ಭಗವಾನ್ ರವರ ಪರಮ ಪವಿತ್ರ ಕ್ಷೇತ್ರವಾದ ಅವರ ಜನ್ಮಸ್ಥಳವಾದ ಲುಂಬಿನಿ ಮತ್ತು ಕಪಿಲವಸ್ತು ಕ್ಷೇತ್ರಗಳಿಗೆ ಭೇಟಿ ನೀಡಿ ಬುದ್ಧ ಭಗವಾನ್ ರವರಿಗೆ ಪೂಜೆ ಸಲ್ಲಿಸಿ ಕೆಲವು ಹೊತ್ತು ಧ್ಯಾನ ಮಾಡಿದರು.

Related posts

ಉಜಿರೆಯ ಶ್ರೀ ಪಂಚಮಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ

Suddi Udaya

ಬಳಂಜ ದೇವಸ್ಥಾನದ ಜಾತ್ರಾ ಮಹೋತ್ಸವ, ದೇವರ ದರ್ಶನ ಬಲಿ ಉತ್ಸವ, ನೂರಾರು ಭಕ್ತರು ಭಾಗಿ

Suddi Udaya

ಮಾ.20-28: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ- ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಲಾಯಿಲ: 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!