September 6, 2026
ಧಾರ್ಮಿಕ

ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ನೇಪಾಳದ ಬುದ್ಧ ಭಗವಾನ್ ರವರ ಪರಮ ಪವಿತ್ರ ಕ್ಷೇತ್ರವಾದ ಲುಂಬಿನಿ ಮತ್ತು ಕಪಿಲವಸ್ತು ಕ್ಷೇತ್ರಗಳಿಗೆ ಭೇಟಿ

ಬೆಳ್ತಂಗಡಿ: ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನ ನಿತ್ಯಾನಂದ ನಗರ ಧರ್ಮಸ್ಥಳ ಇದರ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಅಯೋಧ್ಯೆಯ ತಮ್ಮ ಶಾಖಾ ಮಠದ ಭೂಮಿ ಪೂಜೆಯನ್ನು ಮುಗಿಸಿ ಮೇ 22 ರಂದು ನೇಪಾಳದ ಬುದ್ಧ ಭಗವಾನ್ ರವರ ಪರಮ ಪವಿತ್ರ ಕ್ಷೇತ್ರವಾದ ಅವರ ಜನ್ಮಸ್ಥಳವಾದ ಲುಂಬಿನಿ ಮತ್ತು ಕಪಿಲವಸ್ತು ಕ್ಷೇತ್ರಗಳಿಗೆ ಭೇಟಿ ನೀಡಿ ಬುದ್ಧ ಭಗವಾನ್ ರವರಿಗೆ ಪೂಜೆ ಸಲ್ಲಿಸಿ ಕೆಲವು ಹೊತ್ತು ಧ್ಯಾನ ಮಾಡಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಲಾಯಿಲ: ಶ್ರೀ ಮಹಮ್ಮಾಯಿ ಅಮ್ಮನವರ ಮಾರಿ ಪೂಜೋತ್ಸವ

Suddi Udaya

ಬಳ್ಳಮಂಜ ಶ್ರೀ ಮಹತೋಭಾರ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ವೈಭವ – ಹೊರೆಕಾಣಿಕೆ ಸಮರ್ಪಣೆ

Suddi Udaya

ಮುಂಡೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ನೂತನ ಯುವಕ ಮಂಡಲಕ್ಕೆ ಚಾಲನೆ, ಬಡ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವರ ವಾರ್ಷಿಕ ಜಾತ್ರೆ: ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಹಿಂದೂ ಮಲಯಾಳಿ ಕೇರಳ ಓಣಂ ಆಚರಣೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ, ಓಣಂ ವಿಶೇಷ ಪೋಕಳಂ ಭೋಜನ ಕೂಟ

Suddi Udaya
error: Content is protected !!