23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇ 25 : ಪೊಸಂದೋಡಿ ಶ್ರೀಮತಿ ಜಾಜೀವಿ ಮತ್ತು ಪಿ ದುಗ್ಗಪ್ಪ ಗೌಡ ರವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮ: ಸಹಸ್ರ ಚಂದ್ರದರ್ಶನ

ತಣ್ಣೀರುಪಂತ: ಪೊಸಂದೋಡಿ ಹರಿಕೃಪ ನಿವಾಸಿ ಶ್ರೀಮತಿ ಜಾಜೀವಿ ಮತ್ತು ಪಿ ದುಗ್ಗಪ್ಪ ಗೌಡ ರವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮದ ಪ್ರಯುಕ್ತ ಮೇ 25 ರಂದು ಗುರುವಾಯನಕೆರೆ ಕಿನ್ಯಮ್ಮ ಸಭಾಭವನದಲ್ಲಿ ಸಹಸ್ರ ಚಂದ್ರದರ್ಶನ ಶಾಂತಿ ಹಾಗೂ ಮಂಗಳೂರಿನ ಶ್ರೀ ಆದಿಚುಂಚನಗಿರಿ ಶಾಖಾ ಮಠಾಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರ ಆಶೀರ್ವಚನ ನಡೆಯಲಿರುವುದು.

ಬೆಳಿಗ್ಗೆ 10.30ಕ್ಕೆ ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಿತೇಶ್ ಅವರ ಜೋಶ್ ತುಂಬುವ ಹಾಸ್ಯ ಸ್ಪಂದನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ , ಮಧ್ಯಾಹ್ನ 12.00 ಗಂಟೆಗೆ ಮಂಗಳೂರಿನ ಶ್ರೀ ಆದಿಚುಂಚನಗಿರಿ ಶಾಖಾ ಮಠಾಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಗೆ ಭವ್ಯ ಸ್ವಾಗತ, 50ನೇ ವರ್ಷದ ಸಂಭ್ರಮದಲ್ಲಿರುವ ದಂಪತಿಯಿಂದ ಶ್ರೀ ಸ್ವಾಮೀಜಿಯವರ ಪಾದಪೂಜೆ ಸ್ವಾಮೀಜಿಯವರಿಂದ ದಂಪತಿ ಮಂಗಳಮಯ ಆಶೀರ್ವಚನ ನಡೆಯಲಿದೆ.

Related posts

ಸೋಣಂದೂರು: ಕೊಲ್ಪದಬೈಲು ಸಮೀಪ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ: ಮೆಸ್ಕಾಂ ಇಲಾಖೆಯಿಂದ ತೆರವು ಕಾರ್ಯ

Suddi Udaya

ಧರ್ಮಸ್ಥಳ: ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಹಾಗೂ ಖ್ಯಾತ ಚಲನಚಿತ್ರ ನಟ ಸಿಹಿಕಹಿ ಚಂದ್ರು ರವರಿಂದ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ನಿಂದ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ಲಾಯಿಲ ಕುಂಟಿನಿಯಿಂದ ನಡ, ಪುತ್ರಬೈಲು ಮೂಲಕ ಬೆಳ್ತಂಗಡಿ ಮತ್ತು ಕಿಲ್ಲೂರಿಗೆ ಸಂಪರ್ಕಿಸುವ ಕಿರಿದಾದ ಮಣ್ಣಿನ ಮತ್ತು ಕಾಂಕ್ರಿಟ್ ರಸ್ತೆ : ಭಾರೀ ಮಳೆಗೆ ರಸ್ತೆಯ ಎರಡು ಬದಿಗಳಲ್ಲಿ ಮಣ್ಣು ಕುಸಿದು ಅಪಾಯವನ್ನು ಆಹ್ವಾನಿಸುವ ಮುನ್ಸೂಚನೆ

Suddi Udaya

ಬಂಗ್ಲೆಗುಡ್ಡೆ ಶೋಧ: ಒಂದು ಅಸ್ಥಿಪಂಜರದ ಗುರುತು ಪತ್ತೆ ಹಚ್ಚಿದ ಎಸ್ ಐಟಿ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆಗೆ ಪ್ರಶಸ್ತಿ

Suddi Udaya
error: Content is protected !!