ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಂದು ದಿನದ ಕರಡಿಪಾತ್ ಕಾರ್ಯಾಗಾರ


ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಒಂದು ದಿನದ ಕರಡಿಪಾತ್ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಾಗಾರವನ್ನು ಧರ್ಮಸ್ಥಳ ದೇವಾಲಯದ ಮಣೆಗಾರರಾಗಿರುವ ವಸಂತ ಭಟ್ ಇವರು ದೀಪ ಪ್ರಜ್ವಲಿಸಿ, ಚಾಲನೆಯನ್ನು ನೀಡಿದರು. ಆ ಬಳಿಕ ಮಾತನಾಡಿದ ಅವರು ಶಾಲೆಯ ಎಲ್ಲಾ‌ಮುಂದಿನ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಈ ಕಾರ್ಯದ ಕುರಿತು ಪ್ರಸ್ತಾವಿಕ ನುಡಿಗಳನ್ನು ಆಡಿದರು. ತರಬೇತುದಾರರಾಗಿ ಅನೂಜ್ ದೇವ್ ಲೆಸ್ಲೆ ಹಾಗೂ ನಿಖಿಲ್ ಅವರು ಕರಡಿ ಪಾತ್ ಶಿಕ್ಷಣ ಕಾರ್ಯಕ್ರಮದ ಅಡಿಯಲ್ಲಿ ಆಗಮಿಸಿದ್ದರು.

ಶಿಕ್ಷಕರಿಗೆ ಉತ್ತಮವಾದ ಮಾಹಿತಿಯನ್ನು ನೀಡಿದರು.ಶಾಲಾ‌ ಸಹ ಶಿಕ್ಷಕಿ ಶೀಮತಿ ಪದ್ಮಶ್ರೀ ಪ್ರಾರ್ಥಿಸಿ, ಶ್ರೀಮತಿ ರಮಾ ವಂದಿಸಿ, ಶ್ರೀಮತಿ ಆಶಾ ಕಾರ್ಯಕ್ರಮ ನಡೆಸಿಕೊಟ್ಟರು.

Related posts

ಸ್ಕೂಟರ್-ಕಾರು ಅಪಘಾತ : ಸ್ಕೂಟರ್ ಸವಾರೆ ಸಾವು, ಗುರುವಾಯನಕೆರೆ ಸಹ ಸವಾರೆಗೆ ಗಂಭೀರ ಗಾಯ

Suddi Udaya

ವೇಣೂರಿನಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವಿಶೇಷ ಧಾರ್ಮಿಕ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜ ಕೋಮು ದ್ವೇಷ ಭಾಷಣ ಮಾಡಿದ ಆರೋಪ: ಜನಪ್ರತಿನಿಧಿಗಳ ನ್ಯಾಯಾಲಯ ತಡೆಯಾಜ್ಞೆ

Suddi Udaya

ಅರಸಿನಮಕ್ಕಿ: ಪಡ್ಡಾಯಿಬೆಟ್ಟು ನಿವಾಸಿ ನಿವೃತ್ತ ಶಿಕ್ಷಕ ತಿರುಮಲೇಶ್ವರ ಭಟ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ಹಿರಿಯ ವಕೀಲ ಶ್ರೀಧರ ಗೌಡ ನಿಧನ

Suddi Udaya

ಯುವವಾಹಿನಿ ವೇಣೂರು ಘಟಕದ ವಿನೂತನ ಯೋಜನೆ “ಬೆಳಕು” ಕಾರ್ಯಕ್ರಮ

Suddi Udaya
error: Content is protected !!