July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಂದು ದಿನದ ಕರಡಿಪಾತ್ ಕಾರ್ಯಾಗಾರ


ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಒಂದು ದಿನದ ಕರಡಿಪಾತ್ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಾಗಾರವನ್ನು ಧರ್ಮಸ್ಥಳ ದೇವಾಲಯದ ಮಣೆಗಾರರಾಗಿರುವ ವಸಂತ ಭಟ್ ಇವರು ದೀಪ ಪ್ರಜ್ವಲಿಸಿ, ಚಾಲನೆಯನ್ನು ನೀಡಿದರು. ಆ ಬಳಿಕ ಮಾತನಾಡಿದ ಅವರು ಶಾಲೆಯ ಎಲ್ಲಾ‌ಮುಂದಿನ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಈ ಕಾರ್ಯದ ಕುರಿತು ಪ್ರಸ್ತಾವಿಕ ನುಡಿಗಳನ್ನು ಆಡಿದರು. ತರಬೇತುದಾರರಾಗಿ ಅನೂಜ್ ದೇವ್ ಲೆಸ್ಲೆ ಹಾಗೂ ನಿಖಿಲ್ ಅವರು ಕರಡಿ ಪಾತ್ ಶಿಕ್ಷಣ ಕಾರ್ಯಕ್ರಮದ ಅಡಿಯಲ್ಲಿ ಆಗಮಿಸಿದ್ದರು.

ಶಿಕ್ಷಕರಿಗೆ ಉತ್ತಮವಾದ ಮಾಹಿತಿಯನ್ನು ನೀಡಿದರು.ಶಾಲಾ‌ ಸಹ ಶಿಕ್ಷಕಿ ಶೀಮತಿ ಪದ್ಮಶ್ರೀ ಪ್ರಾರ್ಥಿಸಿ, ಶ್ರೀಮತಿ ರಮಾ ವಂದಿಸಿ, ಶ್ರೀಮತಿ ಆಶಾ ಕಾರ್ಯಕ್ರಮ ನಡೆಸಿಕೊಟ್ಟರು.

Related posts

ಧರ್ಮಸ್ಥಳ ಶ್ರೀ ಮಂ. ಅ.ಪ್ರೌ. ಶಾಲೆಯಲ್ಲಿ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಜ್ಞಾನೇಶ್, ಉಪ ನಾಯಕನಾಗಿ ಪ್ರಜ್ವಲ್

Suddi Udaya

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಉಪ ತಹಶೀಲ್ದಾರ್ ರವರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ಜೆಇಇ ಫಲಿತಾಂಶ: ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅಂಕಗಳಲ್ಲಿ ಪ್ರಗತಿ

Suddi Udaya

ನಾಳ ಗಂಪದಕೋಡಿ ನಿವಾಸಿ ಶ್ರೀಮತಿ ನಾಗರತ್ನಮ್ಮ ನಿಧನ

Suddi Udaya

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟುಓಡಿಲ್ನಾಳ ಗ್ರಾಮ ಸಮಿತಿಯಿಂದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya
error: Content is protected !!